ಬಾಣಸವಾಡಿ ಖಾಸಗಿ ಶಾಲೆಯ ವಿದ್ಯಾರ್ಥಿನಿ ಟೀಚರ್ ಬೈದಿದಕ್ಕೆ ಆತ್ಮಹತ್ಯೆ ಮಾಡಿಕೊಂಡಳೇ? ಮುಖ್ಯಶಿಕ್ಷಕಿ ಹೇಳೋದೇನು?
ಬೆಂಗಳೂರಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯಾಗಿದ್ದ ಅಮೃತಾ ಹೆಸರಿನ ಬಾಲಕಿ ರವಿವಾರ ಸಾಯಂಕಾಲ ತನ್ನ ಮನೆಯಲ್ಲಿ ಸುಮಾರು 5 ಗಂಟೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ,
ಬೆಂಗಳೂರು: ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಒಬ್ಬ ವಿದ್ಯಾರ್ಥಿನಿ (student) ತನ್ನ ಟೀಚರೊಬ್ಬರು ಬೈದರೆನ್ನುವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ (Banaswadi) ನಡೆದಿದೆ. ಏರಿಯಾದ ಪಿಳ್ಳಾರೆಡ್ಡಿ ನಗರದಲ್ಲಿರುವ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯಾಗಿದ್ದ ಅಮೃತಾ (Amrutha) ಹೆಸರಿನ ಬಾಲಕಿ ರವಿವಾರ ಸಾಯಂಕಾಲ ತನ್ನ ಮನೆಯಲ್ಲಿ ಸುಮಾರು 5 ಗಂಟೆಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶಾಲೆಯ ಮುಖ್ಯ ಶಿಕ್ಷಕಿಯೊಂದಿಗೆ ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ ಮಾತಾಡಿದ್ದಾರೆ. ಮುಖ್ಯ ಶಿಕ್ಷಕಿ ತಮ್ಮ ಶಾಲೆ ಮತ್ತು ಶಿಕ್ಷಕಿಯನ್ನು ಸಮರ್ಥಿಸಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕೇಳಿಸಿಕೊಳ್ಳಬಹುದು.
Latest Videos

ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್ಗೆ ವಂಚನೆ

ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
