AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಲ್ಲೊಂದು ತೃತಿಯ ಶಕ್ತಿ! ಸದ್ದಿಲ್ಲದೇ ಮೂಲ ಕಾಂಗ್ರೆಸ್ಸಿಗರ ಪ್ಲಾನ್..

ಆಯೇಷಾ ಬಾನು
|

Updated on: Dec 04, 2020 | 2:12 PM

Share

ಅಧಿಕಾರ ಕಳೆದುಕೊಂಡು ಪರಿತಪಿಸುತ್ತಿರುವ ಕಾಂಗ್ರೆಸ್​ನಲ್ಲಿ ಬಣಗಳ ಆರ್ಭಟ ಜೋರಾಗಿಯೇ ನಡೆಯುತ್ತಿದೆ. ಒಂದೆಡೆ ಸಿದ್ದರಾಮಯ್ಯ ಬಣ ಕೆಲಸ ಮಾಡುತ್ತಿದ್ದರೆ ಮತ್ತೊಂದು ಬಣ ಡಿ.ಕೆ.ಶಿವಕುಮಾರ್​ರದ್ದು. ಇದೀಗ ಮತ್ತೊಂದು ಅಚ್ಚರಿ ಎಂದರೆ ಕಾಂಗ್ರೆಸ್​ನ ತೃತೀಯ ಶಕ್ತಿಯೊಂದು ಪುಟಿದೆದ್ದಿದೆ. ಅದ್ಯಾವುದು ಅಂತೀರಾ? ಈ ಸ್ಟೋರಿ ನೋಡಿ..

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More