ಕಾಂಗ್ರೆಸ್ನಲ್ಲೊಂದು ತೃತಿಯ ಶಕ್ತಿ! ಸದ್ದಿಲ್ಲದೇ ಮೂಲ ಕಾಂಗ್ರೆಸ್ಸಿಗರ ಪ್ಲಾನ್..
ಅಧಿಕಾರ ಕಳೆದುಕೊಂಡು ಪರಿತಪಿಸುತ್ತಿರುವ ಕಾಂಗ್ರೆಸ್ನಲ್ಲಿ ಬಣಗಳ ಆರ್ಭಟ ಜೋರಾಗಿಯೇ ನಡೆಯುತ್ತಿದೆ. ಒಂದೆಡೆ ಸಿದ್ದರಾಮಯ್ಯ ಬಣ ಕೆಲಸ ಮಾಡುತ್ತಿದ್ದರೆ ಮತ್ತೊಂದು ಬಣ ಡಿ.ಕೆ.ಶಿವಕುಮಾರ್ರದ್ದು. ಇದೀಗ ಮತ್ತೊಂದು ಅಚ್ಚರಿ ಎಂದರೆ ಕಾಂಗ್ರೆಸ್ನ ತೃತೀಯ ಶಕ್ತಿಯೊಂದು ಪುಟಿದೆದ್ದಿದೆ. ಅದ್ಯಾವುದು ಅಂತೀರಾ? ಈ ಸ್ಟೋರಿ ನೋಡಿ..
Loading...
Unable to load recommendations.
Follow Us

