AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಬಗ್ಗೆ ಮಾತನಾಡುತ್ತಾ ಸಿಸಿಬಿ ವಿಚಾರಣೆ ನೆನಪು ಮಾಡಿಕೊಂಡ ದಿಗಂತ್: ಕಾರಣ?

Diganth: ವಿ ರವಿಚಂದ್ರನ್ ಜೊತೆಗೆ ಜಡ್ಜ್​ಮೆಂಟ್ ಡೇ ಸಿನಿಮಾದಲ್ಲಿ ದಿಗಂತ್ ನಟಿಸುತ್ತಿದ್ದು ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಸಿಸಿಬಿ ವಿಚಾರಣೆ ನೆನಪಿಸಿಕೊಂಡು ತಮಾಷೆ ಮಾಡಿದರು.

ಮಂಜುನಾಥ ಸಿ.
|

Updated on:May 20, 2023 | 10:50 PM

Share

ನಟ ದಿಗಂತ್ (Diganth), ಜಡ್ಜ್​ಮೆಂಟ್ ಡೇ (Judgment Day) ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಿನಿಮಾದಲ್ಲಿ ತಮ್ಮ ಪಾತ್ರಕ್ಕೂ ನಿಜ ಜೀವನಕ್ಕೂ ತುಸು ಸಾಮ್ಯತೆ ಇದೆ ಎಂದು ತಮಾಷೆ ಮಾಡಿದ ದಿಗಂತ್, ನಿಜ ಜೀವನದ ಮಾದರಿಯಲ್ಲಿಯೇ ತಪ್ಪು ಮಾಡದಿದ್ದರೂ ಸಿಕ್ಕಿಕೊಂಡು ಕಷ್ಟಗಳನ್ನು ಅನುಭವಿಸುತ್ತೇನೆ ಎನ್ನುತ್ತಾ ಸಿಸಿಬಿ ವಿಚಾರಣೆಗೆ ಕರೆದಿದ್ದರ ಬಗ್ಗೆ ನೆನಪು ಮಾಡಿಕೊಂಡಿದ್ದಾರೆ. ಈ ವಿಷಯವಾಗಿ ಏನು ಹೇಳಿದರು ದಿಗಂತ್? ವಿಡಿಯೋ ನೋಡಿ…

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:49 pm, Sat, 20 May 23

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್