Daily Devotional: ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯಲ್ಲಿ ಕಸ ಯಾವ ದಿಕ್ಕಿನಿಂದ ಗುಡಿಸಲು ಶುರು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕಸವನ್ನು ಗುಡಿಸುವ ದಿಕ್ಕು ಮುಖ್ಯವಾಗುತ್ತದೆ. ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಧನಯೋಗ ನೆಲಸಬೇಕಾದರೆ, ಈಶಾನ್ಯ ದಿಕ್ಕಿನಿಂದ ಕಸ ಗುಡಿಸಲು ಪ್ರಾರಂಭಿಸಬೇಕು. ನಂತರ ಆಗ್ನೇಯದ ಕಡೆಗೆ ಸಾಗಿ, ವಾಯುವ್ಯ ದಿಕ್ಕಿನ ಮೂಲಕ ನೈರುತ್ಯ ದಿಕ್ಕಿನಲ್ಲಿ ಕಸ ಗುಡಿಸುವುದನ್ನು ಪೂರ್ಣಗೊಳಿಸಬೇಕು. ಈ ವಿಧಾನವು ಮನೆಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ. ಸೂರ್ಯೋದಯಕ್ಕೆ ಮುಂಚೆ ಕಸ ಗುಡಿಸುವುದು ಉತ್ತಮ. ಸೂರ್ಯಾಸ್ತದ ನಂತರ ಅಥವಾ ಮುರಿದ ಪೊರಕೆಯಿಂದ ಗುಡಿಸುವುದು ಅಶುಭಕರ. ಪೊರಕೆಯನ್ನು ಅಡ್ಡಲಾಗಿ, ಯಾರಿಗೂ ಕಾಣಿಸದ ಜಾಗದಲ್ಲಿ ಇಡುವುದು ಒಳ್ಳೆಯದು ಎಂದು ಗುರೂಜಿ ಹೇಳಿದ್ದಾರೆ.
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯಲ್ಲಿ ಕಸ ಯಾವ ದಿಕ್ಕಿನಿಂದ ಗುಡಿಸಲು ಶುರು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕಸವನ್ನು ಗುಡಿಸುವ ದಿಕ್ಕು ಮುಖ್ಯವಾಗುತ್ತದೆ. ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಧನಯೋಗ ನೆಲಸಬೇಕಾದರೆ, ಈಶಾನ್ಯ ದಿಕ್ಕಿನಿಂದ ಕಸ ಗುಡಿಸಲು ಪ್ರಾರಂಭಿಸಬೇಕು. ನಂತರ ಆಗ್ನೇಯದ ಕಡೆಗೆ ಸಾಗಿ, ವಾಯುವ್ಯ ದಿಕ್ಕಿನ ಮೂಲಕ ನೈರುತ್ಯ ದಿಕ್ಕಿನಲ್ಲಿ ಕಸ ಗುಡಿಸುವುದನ್ನು ಪೂರ್ಣಗೊಳಿಸಬೇಕು. ಈ ವಿಧಾನವು ಮನೆಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ. ಸೂರ್ಯೋದಯಕ್ಕೆ ಮುಂಚೆ ಕಸ ಗುಡಿಸುವುದು ಉತ್ತಮ. ಸೂರ್ಯಾಸ್ತದ ನಂತರ ಅಥವಾ ಮುರಿದ ಪೊರಕೆಯಿಂದ ಗುಡಿಸುವುದು ಅಶುಭಕರ. ಪೊರಕೆಯನ್ನು ಅಡ್ಡಲಾಗಿ, ಯಾರಿಗೂ ಕಾಣಿಸದ ಜಾಗದಲ್ಲಿ ಇಡುವುದು ಒಳ್ಳೆಯದು ಎಂದು ಗುರೂಜಿ ಹೇಳಿದ್ದಾರೆ.
ಕಾಂಗ್ರೆಸ್ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು

