ವಿಷ್ಣು ಆ ಚಿತ್ರದ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಬೇಕಿತ್ತು. ಆದರೆ..; ನಾಗತಿಹಳ್ಳಿ ಹಂಚಿಕೊಂಡ್ರು ಮಾಹಿತಿ

ಟಿವಿ9ನೊಂದಿಗೆ ಮಾತನಾಡುತ್ತಾ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ವಿಷ್ಣುವರ್ಧನ್ ಅವರೊಂದಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

ವಿಷ್ಣು ಆ ಚಿತ್ರದ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಬೇಕಿತ್ತು. ಆದರೆ..; ನಾಗತಿಹಳ್ಳಿ ಹಂಚಿಕೊಂಡ್ರು ಮಾಹಿತಿ
| Updated By: shivaprasad.hs

Updated on: Sep 19, 2021 | 2:09 PM

ವಿಷ್ಣುವರ್ಧನ್ ಹಾಗೂ ನಾಗತಿಹಳ್ಳಿ ಚಂದ್ರಶೇಖರ್ ಕಾಂಬಿನೇಷನ್​ನಲ್ಲಿ ಬಂದ ‘ಮಾತಾಡ್ ಮಾತಾಡ್ ಮಲ್ಲಿಗೆ’ ಚಿತ್ರ ಸಿನಿ ರಸಿಕರ ಮನದಲ್ಲಿ ಅಚ್ಚಳಿಯದೇ ಉಳಿದಿದೆ. ಖ್ಯಾತ ಜಾನಪದ ಹಾಡಿನ ಸಾಲನ್ನು ಚಿತ್ರದ ಶೀರ್ಷಿಕೆಯಾಗಿ ಏಕೆ ಇಟ್ಟಿದ್ದೆಂದು ನಾಗತಿಹಳ್ಳಿ ವಿವರಿಸಿದ್ದಾರೆ. ಮಲ್ಲಿಗೆ ಎನ್ನುವುದು ರೈತನ ಬದುಕಿನ ರೂಪಕ. ಅದು ಬಹಳ ಅಲ್ಪಾಯುಷಿ. ಆದರೆ ಇರುವಷ್ಟು ಕಾಲ ಬಹಳ ಕಂಪನ್ನು ಸೂಸುತ್ತದೆ. ರೈತನೂ ಹಾಗೆಯೇ. ಅದನ್ನು ಕಟ್ಟಿಕೊಡುವ ಉದ್ದೇಶದಿಂದ ಹಾಗೂ ಜಾನಪದವೂ ರೈತನಿಗೆ ನೇರವಾಗಿಯೇ ಸಂಬಂಧಿಸಿದ್ದರಿಂದ ಆ ಟೈಟಲ್ ಇಟ್ಟೆ ಎನ್ನುವುದು ಅವರ ನುಡಿ. ಈ ಚಿತ್ರದ ಶೂಟಿಂಗ್​ಗಾಗಿ ನೆದರ್​ಲ್ಯಾಂಡ್​ನ ಆಂಸ್ಟರ್​ಡ್ಯಾಮ್​ಗೆ ಹೋಗಬೇಕಿತ್ತು. ಆದರೆ ವಿಷ್ಣು ಅವರ ಆರೋಗ್ಯದ ಕಾರಣಗಳಿಂದ ಸಾಧ್ಯವಾಗಲಿಲ್ಲ ಎಂದ ನಾಗತಿಹಳ್ಳಿ ಚಿತ್ರಕ್ಕೆ ತಯಾರಿ ನಡೆಸಿದ ವಿಧಾನವನ್ನು ಮತ್ತು ವಿದೇಶಕ್ಕೆ ಚಿತ್ರೀಕರಣಕ್ಕೆ ಏಕೆ ಹೋಗಲು ಯೋಚಿಸಿದ್ದರು ಎನ್ನುವುದನ್ನು ಸಂದರ್ಶನದಲ್ಲಿ ಬಹಳ ಆಸಕ್ತಿಕರವಾಗಿ ವಿವರಿಸಿದ್ದಾರೆ. ಸಂದರ್ಶನ ನೋಡಿ.

ಇದನ್ನೂ ಓದಿ:

‘ಸೀತಾ’ ಪಾತ್ರಕ್ಕೆ ಕರೀನಾ ₹ 12 ಕೋಟಿ ಬೇಡಿಕೆ ಇಟ್ಟಿದ್ದು ನಿಜಾನಾ? ಸುದ್ದಿಯ ಅಸಲಿಯತ್ತು ಇಲ್ಲಿದೆ

‘ವಿಷ್ಣು​-ಅಂಬಿ​ ಇಷ್ಟಪಡುತ್ತಿದ್ದ ಕಾರು ಇನ್ನೂ ನನ್ನ ಬಳಿ ಇದೆ’; ನಾಗತಿಹಳ್ಳಿ ಚಂದ್ರಶೇಖರ್​

(Director Nagathihalli Chandrashekhar shares his memories with Vishnuvardhan and Matad Matad Mallige movie)

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​