ಸಿನಿಮಾ ಸೆಟ್​​ನಲ್ಲಿ ಹೇಗಿರುತ್ತಿದ್ದರು ಚಂದನ್-ನಿವೇದಿತಾ: ನಿರ್ದೇಶಕ ಮಾತು

ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಇಬ್ಬರು ಪತಿ-ಪತ್ನಿಯಾಗಿ ನಟಿಸುತ್ತಿರುವ ‘ಕ್ಯಾಂಡಿಕ್ರಶ್’ ಸಿನಿಮಾದ ಚಿತ್ರೀಕರಣ ಇನ್ನೂ ಚಾಲ್ತಿಯಲ್ಲಿದೆ. ಈ ಸಿನಿಮಾದ ನಿರ್ದೇಶಕ ಪುನೀತ್, ಚಂದನ್ ಹಾಗೂ ನಿವೇದಿತಾ ಸಿನಿಮಾ ಸೆಟ್​ನಲ್ಲಿ ಹೇಗಿರುತ್ತಿದ್ದರು ಎಂಬ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾ ಸೆಟ್​​ನಲ್ಲಿ ಹೇಗಿರುತ್ತಿದ್ದರು ಚಂದನ್-ನಿವೇದಿತಾ: ನಿರ್ದೇಶಕ ಮಾತು
|

Updated on:Jun 09, 2024 | 4:10 PM

ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಇಬ್ಬರು ಒಟ್ಟಿಗೆ ‘ಕ್ಯಾಂಡಿ ಕ್ರಶ್’ ಹೆಸರಿನ ಸಿನಿಮಾದಲ್ಲಿ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿಯೂ ಇವರಿಬ್ಬರದ್ದು ಪತಿ-ಪತ್ನಿ ಪಾತ್ರ. ಸಿನಿಮಾದ ಚಿತ್ರೀಕರಣ ಇನ್ನೂ ಚಾಲ್ತಿಯಲ್ಲಿದೆ. ಸಿನಿಮಾದ ನಿರ್ದೇಶಕರು ಹೇಳಿರುವಂತೆ ಇನ್ನೂ ಸುಮಾರು ಒಂದು ವಾರದ ಚಿತ್ರೀಕರಣ ಇಬ್ಬರದ್ದೂ ಬಾಕಿಯಿದೆ. ಇಬ್ಬರೂ ಒಟ್ಟಾಗಿಯೇ ಸಿನಿಮಾದಲ್ಲಿ ನಟಿಸಬೇಕಿದೆ. ಸಿನಿಮಾ ಸೆಟ್​ನಲ್ಲಿ ಈ ಜೋಡಿ ಹೇಗಿರುತ್ತಿತ್ತು, ವಿಚ್ಛೇದನದ ಕುರುಹುಗಳೇನಾದರೂ ಚಿತ್ರತಂಡಕ್ಕೆ ಸಿಕ್ಕಿತ್ತಾ ಎಂಬ ಬಗ್ಗೆ ‘ಕ್ಯಾಂಡಿಕ್ರಶ್’ ಸಿನಿಮಾದ ನಿರ್ದೇಶಕ ಪುನೀತ್ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದು, ಸೆಟ್​ನಲ್ಲಿ ಪರಸ್ಪರರ ಬಗ್ಗೆ ಬಹಳ ಕೇರಿಂಗ್ ಆಗಿ ಇಬ್ಬರೂ ಇರುತ್ತಿದ್ದರು. ಜಾಲಿಯಾಗಿ ಇರುತ್ತಿದ್ದರು. ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂಬ ಅನುಮಾನ ಸಹ ಯಾರಿಗೂ ಬಂದಿರಲಿಲ್ಲ. ಅದಕ್ಕೆ ಆಸ್ಪದವೂ ಇರಲಿಲ್ಲ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Sun, 9 June 24

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ