AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಜ ಸಿನಿಮಾ ಆಗಲು ಮುಖ್ಯ ಕಾರಣ ಯಾರು? ಬಹಿರಂಗಪಡಿಸಿದ ನಿರ್ದೇಶಕ ಆರ್.ಚಂದ್ರು

ಕಬ್ಜ ಸಿನಿಮಾ ಆಗಲು ಮುಖ್ಯ ಕಾರಣ ಯಾರು? ಬಹಿರಂಗಪಡಿಸಿದ ನಿರ್ದೇಶಕ ಆರ್.ಚಂದ್ರು

ಮಂಜುನಾಥ ಸಿ.
|

Updated on: Mar 15, 2023 | 10:55 PM

Share

ಕಬ್ಜ ಸಿನಿಮಾ ಇನ್ನೆರಡು ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ನಿರ್ಮಾಣದ ಹಿಂದೆ ಇರುವ ಶಕ್ತಿಯನ್ನು ನಿರ್ದೇಶಕ ಆರ್ ಚಂದ್ರು ಪರಿಚಯಿಸಿದ್ದಾರೆ.

ಆರ್.ಚಂದ್ರು(R Chandr) ನಿರ್ದೇಶನದ ಕಬ್ಜ (Kabzaa) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಉಪೇಂದ್ರ (Upendra), ಸುದೀಪ್, ಶಿವರಾಜ್ ಕುಮಾರ್ ನಟಿಸಿರುವ ಈ ಸಿನಿಮಾದ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಕೆಜಿಎಫ್ ಮಾದರಿಯಲ್ಲಿಯೇ ಅದ್ಧೂರಿಯಾಗಿ ಈ ಸಿನಿಮಾವನ್ನು ತೆರೆಗೆ ತಂದಿದ್ದಾರೆ ಆರ್.ಚಂದ್ರು. ಭಾರಿ ಬಜೆಟ್​ನ ಈ ಸಿನಿಮಾ ಆಗಲು ನಟರಾದ ಸುದೀಪ್, ಉಪೇಂದ್ರ, ಶಿವರಾಜ್ ಕುಮಾರ್ ಜೊತೆಗೆ ಮತ್ತೊಬ್ಬರು ಬಹಳ ಮುಖ್ಯಪಾತ್ರವಹಿಸಿದ್ದಾರೆ ಎಂದ ಚಂದ್ರು, ನಾನು ಕಷ್ಟದಲ್ಲಿದ್ದಾಗ ನನಗೆ ಮೈಲಾರಿ ಸಿನಿಮಾ ಕೊಟ್ಟ ಕೆ.ಪಿ.ಶ್ರೀಕಾಂತ್ ಅವರೇ ಈಗ ಕಬ್ಜ ಸಿನಿಮಾ ಆಗಲು ಕಾರಣ ಎಂದಿದ್ದಾರೆ.

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More