ಕಬ್ಜ ಸಿನಿಮಾ ಆಗಲು ಮುಖ್ಯ ಕಾರಣ ಯಾರು? ಬಹಿರಂಗಪಡಿಸಿದ ನಿರ್ದೇಶಕ ಆರ್.ಚಂದ್ರು
ಕಬ್ಜ ಸಿನಿಮಾ ಇನ್ನೆರಡು ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ನಿರ್ಮಾಣದ ಹಿಂದೆ ಇರುವ ಶಕ್ತಿಯನ್ನು ನಿರ್ದೇಶಕ ಆರ್ ಚಂದ್ರು ಪರಿಚಯಿಸಿದ್ದಾರೆ.
ಆರ್.ಚಂದ್ರು(R Chandr) ನಿರ್ದೇಶನದ ಕಬ್ಜ (Kabzaa) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಉಪೇಂದ್ರ (Upendra), ಸುದೀಪ್, ಶಿವರಾಜ್ ಕುಮಾರ್ ನಟಿಸಿರುವ ಈ ಸಿನಿಮಾದ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಕೆಜಿಎಫ್ ಮಾದರಿಯಲ್ಲಿಯೇ ಅದ್ಧೂರಿಯಾಗಿ ಈ ಸಿನಿಮಾವನ್ನು ತೆರೆಗೆ ತಂದಿದ್ದಾರೆ ಆರ್.ಚಂದ್ರು. ಭಾರಿ ಬಜೆಟ್ನ ಈ ಸಿನಿಮಾ ಆಗಲು ನಟರಾದ ಸುದೀಪ್, ಉಪೇಂದ್ರ, ಶಿವರಾಜ್ ಕುಮಾರ್ ಜೊತೆಗೆ ಮತ್ತೊಬ್ಬರು ಬಹಳ ಮುಖ್ಯಪಾತ್ರವಹಿಸಿದ್ದಾರೆ ಎಂದ ಚಂದ್ರು, ನಾನು ಕಷ್ಟದಲ್ಲಿದ್ದಾಗ ನನಗೆ ಮೈಲಾರಿ ಸಿನಿಮಾ ಕೊಟ್ಟ ಕೆ.ಪಿ.ಶ್ರೀಕಾಂತ್ ಅವರೇ ಈಗ ಕಬ್ಜ ಸಿನಿಮಾ ಆಗಲು ಕಾರಣ ಎಂದಿದ್ದಾರೆ.
Latest Videos
![ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ](https://images.tv9kannada.com/wp-content/uploads/2025/02/abvp.jpg?w=280&ar=16:9)
ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ
![ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್ ಕಂಪನಿ ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್ ಕಂಪನಿ](https://images.tv9kannada.com/wp-content/uploads/2025/02/kalaburagi-worker-dead-body.jpg?w=280&ar=16:9)
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್ ಕಂಪನಿ
![Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ](https://images.tv9kannada.com/wp-content/uploads/2025/02/nithya-bhakti-2-2.jpg?w=280&ar=16:9)
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
![Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ](https://images.tv9kannada.com/wp-content/uploads/2025/02/dina-bhavishya-3.jpg?w=280&ar=16:9)
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
![ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ](https://images.tv9kannada.com/wp-content/uploads/2025/02/chaithra-kundapura-58.jpg?w=280&ar=16:9)