‘ಮೊದಲ ಪ್ಯಾನ್​ ಇಂಡಿಯಾ ಚಿತ್ರ ನಮ್ಮ ಕನ್ನಡದ್ದು’: ದಶಕಗಳ ಹಿಂದಿನ ಮಾಹಿತಿ ತಿಳಿಸಿದ ಎಸ್​. ನಾರಾಯಣ್​

‘ಅಂದು ರವಿಚಂದ್ರನ್​ ಮಾಡಿದ ಕೆಲಸವನ್ನು ಇಂದಿಗೂ ಯಾರೂ ಮಾಡಲು ಸಾಧ್ಯವಿಲ್ಲ’ ಎನ್ನುವ ಮೂಲಕ ‘ಶಾಂತಿ ಕ್ರಾಂತಿ’ ಚಿತ್ರದ ಬಗ್ಗೆ ಎಸ್​. ನಾರಾಯಣ್​ ಮಾತನಾಡಿದ್ದಾರೆ.

‘ಮೊದಲ ಪ್ಯಾನ್​ ಇಂಡಿಯಾ ಚಿತ್ರ ನಮ್ಮ ಕನ್ನಡದ್ದು’: ದಶಕಗಳ ಹಿಂದಿನ ಮಾಹಿತಿ ತಿಳಿಸಿದ ಎಸ್​. ನಾರಾಯಣ್​
| Updated By: ಮದನ್​ ಕುಮಾರ್​

Updated on:Feb 25, 2022 | 9:24 AM

ಈಗ ಸ್ಟಾರ್​ ನಟರ ಬಹುತೇಕ ಸಿನಿಮಾಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳುತ್ತಿವೆ. ಏಕಕಾಲಕ್ಕೆ ಬಹುಭಾಷೆಯಲ್ಲಿ ರಿಲೀಸ್​ ಮಾಡುವ ಮೂಲಕ ದೇಶಾದ್ಯಂತ ಧೂಳೆಬ್ಬಿಸಿದ ಚಿತ್ರಗಳು ಸಾಕಷ್ಟಿವೆ. ಕನ್ನಡ ಚಿತ್ರರಂಗದಲ್ಲಿ ದಶಕಗಳ ಹಿಂದೆಯೇ ಪ್ಯಾನ್​ ಇಂಡಿಯಾ ಮಟ್ಟದ ಸಿನಿಮಾ ಬಂದಿತ್ತು ಎಂದಿದ್ದಾರೆ ನಟ/ನಿರ್ದೇಶಕ ಎಸ್​. ನಾರಾಯಣ್​. ‘ಕನ್ನಡದಲ್ಲಿ ಬಂದ ‘ಶಾಂತಿ ಕ್ರಾಂತಿ’ (Shanti Kranti Movie) ಚಿತ್ರವೇ ಭಾರತದ ಮೊದಲ ಫ್ಯಾನ್​ ಇಂಡಿಯಾ ಸಿನಿಮಾ. ಆ ರೀತಿ ಸಿನಿಮಾ ನಿರ್ಮಾಣ ಮಾಡಲು ಈಗಲೂ ಯಾರಿಗೂ ಸಾಧ್ಯವಿಲ್ಲ. ಆಗ ನಾವೆಲ್ಲ ಸಹಾಯಕ ನಿರ್ದೇಶಕರು. ಆ ಚಿತ್ರದಲ್ಲಿ ಕೆಲಸ ಮಾಡಲು ಅವಕಾಶ ಸಿಗುತ್ತಾ ಅಂತ ಕಾಯುತ್ತಿದ್ವಿ. ಕಂಠೀರವ ಸ್ಟುಡಿಯೋದಲ್ಲಿ ಅದರ ಶೂಟಿಂಗ್ ಆಗುತ್ತಿತ್ತು. ಏಕಕಾಲಕ್ಕೆ ನಾಲ್ಕು ಭಾಷೆಯಲ್ಲಿ ಅದರ ಚಿತ್ರೀಕರಣ ಮಾಡಲಾಗುತ್ತಿತ್ತು. ಈಗ ಒಂದು ಭಾಷೆಯಲ್ಲಿ ಶೂಟಿಂಗ್​ ಮಾಡಿ ಇನ್ನುಳಿದ ಭಾಷೆಗಳಿಗೆ ಡಬ್​ ಮಾಡುತ್ತೇವೆ. ಆದರೆ ರವಿಚಂದ್ರನ್ (Ravichandran)​ ಅವರು ಎಲ್ಲ ಭಾಷೆಯ ಕಲಾವಿದರನ್ನು ಇಟ್ಟುಕೊಂಡು ಒಟ್ಟಿಗೆ ಶೂಟಿಂಗ್​ ಮಾಡುತ್ತಿದ್ದರು’ ಎಂದು ಆ ದಿನಗಳನ್ನು ಎಸ್​. ನಾರಾಯಣ್​ (S Narayan) ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ:

‘ಪಾರು’ ಕಥೆಗೆ ಟ್ವಿಸ್ಟ್​ ನೀಡಲು ಮತ್ತೆ ಬಂದ ಎಸ್​. ನಾರಾಯಣ್​; ರೋಚಕತೆ ಮೂಡಿಸಿದ ಎಪಿಸೋಡ್​

‘ಶಾಂತಿ ಕ್ರಾಂತಿ’ ಶೂಟಿಂಗ್​ನಲ್ಲಿ ಮಕ್ಕಳಿಗಾಗಿ ಹಾಲಿನ ಟ್ಯಾಂಕರ್​ ತರಿಸಿದ್ದರು ರವಿಚಂದ್ರನ್​: ದೊಡ್ಡಣ್ಣ

Published On - 9:23 am, Fri, 25 February 22

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ