Srinagar Kitty: ‘ಗೌಳಿ’ ಚಿತ್ರದ ಕುರಿತು ಕುತೂಹಲಕರ ಮಾಹಿತಿ ಹಂಚಿಕೊಂಡ ನಿರ್ದೇಶಕ ಸೂರ

Gowli | Soora: ‘ಗೌಳಿ’ ಚಿತ್ರದ ಹೊಸ ಟೀಸರ್ ಇದೀಗ ಸ್ಯಾಂಡಲ್​ವುಡ್​ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರದ ಕುರಿತು ನಿರ್ದೇಶಕ ಸೂರ ಮಾಹಿತಿ ಹಂಚಿಕೊಂಡಿದ್ದಾರೆ.

Srinagar Kitty: ‘ಗೌಳಿ’ ಚಿತ್ರದ ಕುರಿತು ಕುತೂಹಲಕರ ಮಾಹಿತಿ ಹಂಚಿಕೊಂಡ ನಿರ್ದೇಶಕ ಸೂರ
| Updated By: shivaprasad.hs

Updated on: Feb 03, 2022 | 8:43 AM

ಶ್ರೀನಗರ ಕಿಟ್ಟಿ ‘ಗೌಳಿ’ ಮೂಲಕ ಸ್ಯಾಂಡಲ್​ವುಡ್​ಗೆ ಭರ್ಜರಿ ಕಮ್​ಬ್ಯಾಕ್ ಮಾಡುತ್ತಿದ್ದಾರೆ. ಬುಧವಾರ ಚಿತ್ರದ ಹೊಸ ಟೀಸರ್ ರಿಲೀಸ್ ಆಗಿದ್ದು, ಎಲ್ಲರ ಗಮನಸೆಳೆಯುತ್ತಿದೆ. ‘ಗೌಳಿ’ ಚಿತ್ರದ ಶೀರ್ಷಿಕೆಯೇ ಕುತೂಹಲ ಮೂಡಿಸಿತ್ತು. ಅದೊಂದು ಜನಾಂಗ ಎಂಬುದು ಹಲವರಿಗೆ ತಿಳಿದಿದ್ದರೂ ಚಿತ್ರಕ್ಕೂ ಅದಕ್ಕೂ ಸಂಬಂಧವೇನು ಎಂಬ ಕುತೂಹಲ ಎಲ್ಲರಲ್ಲಿ ಮೂಡಿತ್ತು. ಇದಕ್ಕೆ ಟೀಸರ್​ನಲ್ಲಿ ಸೂಕ್ಷ್ಮವಾಗಿ ಉತ್ತರ ಸಿಕ್ಕಿದೆ. ಜತೆಗೆ ನಿರ್ದೇಶಕ ಸೂರ ಈ ಕುರಿತು ಮತ್ತಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.

ಫೋಟೋಗ್ರಾಫರ್ ಆಗಿದ್ದ ಸೂರ ನಿರ್ದೇಶಕರಾಗಿ ‘ಗೌಳಿ’ ಮೂಲಕ ಗುರುತಿಸಿಕೊಳ್ಳುತ್ತಿದ್ದಾರೆ. ಚಿತ್ರದ ಕುರಿತು ಕುತೂಹಲಕರ ಮಾಹಿತಿ ಹಂಚಿಕೊಂಡ ಅವರು, ‘ಗೌಳಿ’ ಜನಾಂಗ ಮಹಾರಾಷ್ಟ್ರದಿಂದ ವಲಸೆ ಬಂದವರು. ಸಿದ್ದಿ ಜನಾಂಗದಂತೆಯೇ ಶಿರಸಿ, ಯಲ್ಲಾಪುರ ಈ ಭಾಗದಲ್ಲಿ ಗೌಳಿ ಜನರೂ ಇದ್ದಾರೆ. ಚಿತ್ರವನ್ನು ನೈಜ ಘಟನೆಗಳನ್ನು ಆಧರಿಸಿ ತಯಾರಿಸಲಾಗಿದೆ. ಆದರೆ ಆ ಘಟನೆಗಳು ನಡೆದಿರುವುದು ಬೇರೆಡೆ. ಈ ಚಿತ್ರದಲ್ಲಿ ಗೌಳಿ ಜನಾಂಗದ ಹಿನ್ನೆಲೆಯಲ್ಲಿ ಆ ಘಟನೆಗಳನ್ನು ಕಟ್ಟಿಕೊಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

Gowli Teaser: ‘ಗೌಳಿ’ ಮೂಲಕ ಶ್ರೀನಗರ ಕಿಟ್ಟಿ ಭರ್ಜರಿ ಕಮ್​ಬ್ಯಾಕ್; ಫ್ಯಾನ್ಸ್ ಮನಗೆಲ್ಲುತ್ತಿರುವ ಟೀಸರ್ ಇಲ್ಲಿದೆ 

ಇನ್​ಸ್ಟಾಗ್ರಾಂನಲ್ಲಿ ಹೊಸ ಪೋಸ್ಟ್ ಶೇರ್ ಮಾಡಿ, ಡಿಲೀಟ್ ಮಾಡಿದ ಕಂಗನಾ; ಅದರಲ್ಲಿತ್ತು ಹೊಸ ಸಮಾಚಾರ!

Follow us
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್
ಚೈತ್ರಾ ಕುಂದಾಪುರ್​ಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಜಗದೀಶ್
ಚೈತ್ರಾ ಕುಂದಾಪುರ್​ಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಜಗದೀಶ್
ಸಿಡಿಮದ್ದು ತಾಲೀಮಿನ ವೇಳೆ ಬೆಚ್ಚಿದ ಆನೆ, ಮಾವುತನ ಸಾಹಸದಿಂದ ತಪ್ಪಿದ ಅನಾಹುತ
ಸಿಡಿಮದ್ದು ತಾಲೀಮಿನ ವೇಳೆ ಬೆಚ್ಚಿದ ಆನೆ, ಮಾವುತನ ಸಾಹಸದಿಂದ ತಪ್ಪಿದ ಅನಾಹುತ
Daily Devotional: ಉಪನಯನ ದೀಕ್ಷಾ ಫಲವೇನು? ವಿಡಿಯೋ ನೋಡಿ
Daily Devotional: ಉಪನಯನ ದೀಕ್ಷಾ ಫಲವೇನು? ವಿಡಿಯೋ ನೋಡಿ
Nithya Bhavishya: ಈ ರಾಶಿಯವರು ಯಾರದೋ ಉಪಕಾರಕ್ಕಾಗಿ ವೃಥಾ ತಿರುಗಾಡುವಿರಿ
Nithya Bhavishya: ಈ ರಾಶಿಯವರು ಯಾರದೋ ಉಪಕಾರಕ್ಕಾಗಿ ವೃಥಾ ತಿರುಗಾಡುವಿರಿ
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ