Video: ಭೂ ವಿವಾದ ಸ್ವಲ್ಪ ಬಗೆಹರಿಸಿಕೊಡಿ ಎಂದು ಕಂದಾಯ ಇಲಾಖೆಗೆ ತೆವಳುತ್ತಲೇ ಬಂದ ದಿವ್ಯಾಂಗ
ಭೂ ವಿವಾದವನ್ನು ಬಗೆಹರಿಸಿಕೊಂಡುವಂತೆ ಒತ್ತಾಯಿಸಿ ದಿವ್ಯಾಂಗರೊಬ್ಬರು ತೆವಳುತ್ತಲೇ ಕಂದಾಯ ಇಲಾಖೆಗೆ ಬಂದಿರುವ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರದೇಶದ ದಿಂಡೋರಿ ಕಲೆಕ್ಟರೇಟ್ನಲ್ಲಿ ನಡೆದ ಕುಂದುಕೊರತೆ ನಿವಾರಣೆ ಕಾರ್ಯಕ್ರದ ವೇಳೆ ಈ ಘಟನೆ ನಡೆದಿದ್ದು, ವ್ಯಕ್ತಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.ಕಂದಾಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ನ್ಯಾಯ ಸಿಕ್ಕಿಲ್ಲ ಎಂದು ಅವರು ಆರೋಪಿಸಿದ್ದಾರೆ. ಉಮೇಶ್ ಎಂಬುವವರು ತನ್ನ ಚಿಕ್ಕಪ್ಪನೊಂದಿಗೆ ಭೂ ವಿವಾದ ಇರುವುದಾಗಿ ಹೇಳಿದ್ದಾರೆ.ತಾನು ಸಮಸ್ಯೆ ಬಗೆಹರಿಯುವವರೆಗೂ ಬಿಡುವುದಿಲ್ಲ ಎಂದಿದ್ದಾರೆ.
ದಿಂಡೋರಿ, ಫೆಬ್ರವರಿ 18: ಭೂ ವಿವಾದವನ್ನು ಬಗೆಹರಿಸಿಕೊಂಡುವಂತೆ ಒತ್ತಾಯಿಸಿ ದಿವ್ಯಾಂಗರೊಬ್ಬರು ತೆವಳುತ್ತಲೇ ಕಂದಾಯ ಇಲಾಖೆಗೆ ಬಂದಿರುವ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರದೇಶದ ದಿಂಡೋರಿ ಕಲೆಕ್ಟರೇಟ್ನಲ್ಲಿ ನಡೆದ ಕುಂದುಕೊರತೆ ನಿವಾರಣೆ ಕಾರ್ಯಕ್ರದ ವೇಳೆ ಈ ಘಟನೆ ನಡೆದಿದ್ದು, ವ್ಯಕ್ತಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.ಕಂದಾಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ನ್ಯಾಯ ಸಿಕ್ಕಿಲ್ಲ ಎಂದು ಅವರು ಆರೋಪಿಸಿದ್ದಾರೆ. ಉಮೇಶ್ ಎಂಬುವವರು ತನ್ನ ಚಿಕ್ಕಪ್ಪನೊಂದಿಗೆ ಭೂ ವಿವಾದ ಇರುವುದಾಗಿ ಹೇಳಿದ್ದಾರೆ.ತಾನು ಸಮಸ್ಯೆ ಬಗೆಹರಿಯುವವರೆಗೂ ಬಿಡುವುದಿಲ್ಲ ಎಂದಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ