AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR ಪುರಂ ಕೆರೆ ಬಳಿ PPE ಕಿಟ್​ಗಳು ಪತ್ತೆ: ಶುರುವಾಯ್ತು ಸ್ಥಳೀಯರಲ್ಲಿ ಆತಂಕ

[lazy-load-videos-and-sticky-control id=”r6R5BhmyNhQ”] ಬೆಂಗಳೂರು: ಕೊರೊನಾ ಆರ್ಭಟದ ನಡುವೆ ಮತ್ತೊಂದು ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ನಗರದ ಕೆ. ಆರ್.ಪುರಂ ಏರಿಯಾದ ರಸ್ತೆ ಹಾಗೂ ಕೆರೆಯ ಬಳಿ ಬಳಸಿದ PPE ಕಿಟ್​ಗಳು ಹಾಗೂ ವೈದ್ಯಕೀಯ ತ್ಯಾಜ್ಯವನ್ನ ಬೇಕಾ ಬಿಟ್ಟಿಯಾಗಿ ಬಿಸಾಡಿರುವುದು ಕಂಡುಬಂದಿದೆ. ಹೌದು, ಏರಿಯಾದ ರಸ್ತೆ ಬದಿಯಲ್ಲಿ PPE ಕಿಟ್​ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದದು ಕಂಡುಬಂದಿದೆ. ಜೊತೆಗೆ, ಕೆರೆಯ ಬಳಿಯೂ ಸಹ ಬಳಸಿದ PPE ಕಿಟ್​ಗಳು ಪತ್ತೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳದ […]

KR ಪುರಂ ಕೆರೆ ಬಳಿ PPE ಕಿಟ್​ಗಳು ಪತ್ತೆ:  ಶುರುವಾಯ್ತು ಸ್ಥಳೀಯರಲ್ಲಿ ಆತಂಕ
KUSHAL V
| Updated By: |

Updated on:Jul 11, 2020 | 1:33 PM

Share

[lazy-load-videos-and-sticky-control id=”r6R5BhmyNhQ”]

ಬೆಂಗಳೂರು: ಕೊರೊನಾ ಆರ್ಭಟದ ನಡುವೆ ಮತ್ತೊಂದು ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ನಗರದ ಕೆ. ಆರ್.ಪುರಂ ಏರಿಯಾದ ರಸ್ತೆ ಹಾಗೂ ಕೆರೆಯ ಬಳಿ ಬಳಸಿದ PPE ಕಿಟ್​ಗಳು ಹಾಗೂ ವೈದ್ಯಕೀಯ ತ್ಯಾಜ್ಯವನ್ನ ಬೇಕಾ ಬಿಟ್ಟಿಯಾಗಿ ಬಿಸಾಡಿರುವುದು ಕಂಡುಬಂದಿದೆ.

ಹೌದು, ಏರಿಯಾದ ರಸ್ತೆ ಬದಿಯಲ್ಲಿ PPE ಕಿಟ್​ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದದು ಕಂಡುಬಂದಿದೆ. ಜೊತೆಗೆ, ಕೆರೆಯ ಬಳಿಯೂ ಸಹ ಬಳಸಿದ PPE ಕಿಟ್​ಗಳು ಪತ್ತೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:13 am, Sat, 11 July 20

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್