AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR ಪುರಂ ಕೆರೆ ಬಳಿ PPE ಕಿಟ್​ಗಳು ಪತ್ತೆ: ಶುರುವಾಯ್ತು ಸ್ಥಳೀಯರಲ್ಲಿ ಆತಂಕ

[lazy-load-videos-and-sticky-control id=”r6R5BhmyNhQ”] ಬೆಂಗಳೂರು: ಕೊರೊನಾ ಆರ್ಭಟದ ನಡುವೆ ಮತ್ತೊಂದು ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ನಗರದ ಕೆ. ಆರ್.ಪುರಂ ಏರಿಯಾದ ರಸ್ತೆ ಹಾಗೂ ಕೆರೆಯ ಬಳಿ ಬಳಸಿದ PPE ಕಿಟ್​ಗಳು ಹಾಗೂ ವೈದ್ಯಕೀಯ ತ್ಯಾಜ್ಯವನ್ನ ಬೇಕಾ ಬಿಟ್ಟಿಯಾಗಿ ಬಿಸಾಡಿರುವುದು ಕಂಡುಬಂದಿದೆ. ಹೌದು, ಏರಿಯಾದ ರಸ್ತೆ ಬದಿಯಲ್ಲಿ PPE ಕಿಟ್​ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದದು ಕಂಡುಬಂದಿದೆ. ಜೊತೆಗೆ, ಕೆರೆಯ ಬಳಿಯೂ ಸಹ ಬಳಸಿದ PPE ಕಿಟ್​ಗಳು ಪತ್ತೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳದ […]

KR ಪುರಂ ಕೆರೆ ಬಳಿ PPE ಕಿಟ್​ಗಳು ಪತ್ತೆ:  ಶುರುವಾಯ್ತು ಸ್ಥಳೀಯರಲ್ಲಿ ಆತಂಕ
KUSHAL V
| Edited By: |

Updated on:Jul 11, 2020 | 1:33 PM

Share

[lazy-load-videos-and-sticky-control id=”r6R5BhmyNhQ”]

ಬೆಂಗಳೂರು: ಕೊರೊನಾ ಆರ್ಭಟದ ನಡುವೆ ಮತ್ತೊಂದು ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ನಗರದ ಕೆ. ಆರ್.ಪುರಂ ಏರಿಯಾದ ರಸ್ತೆ ಹಾಗೂ ಕೆರೆಯ ಬಳಿ ಬಳಸಿದ PPE ಕಿಟ್​ಗಳು ಹಾಗೂ ವೈದ್ಯಕೀಯ ತ್ಯಾಜ್ಯವನ್ನ ಬೇಕಾ ಬಿಟ್ಟಿಯಾಗಿ ಬಿಸಾಡಿರುವುದು ಕಂಡುಬಂದಿದೆ.

ಹೌದು, ಏರಿಯಾದ ರಸ್ತೆ ಬದಿಯಲ್ಲಿ PPE ಕಿಟ್​ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದದು ಕಂಡುಬಂದಿದೆ. ಜೊತೆಗೆ, ಕೆರೆಯ ಬಳಿಯೂ ಸಹ ಬಳಸಿದ PPE ಕಿಟ್​ಗಳು ಪತ್ತೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:13 am, Sat, 11 July 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!