AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR ಪುರಂ ಕೆರೆ ಬಳಿ PPE ಕಿಟ್​ಗಳು ಪತ್ತೆ: ಶುರುವಾಯ್ತು ಸ್ಥಳೀಯರಲ್ಲಿ ಆತಂಕ

[lazy-load-videos-and-sticky-control id=”r6R5BhmyNhQ”] ಬೆಂಗಳೂರು: ಕೊರೊನಾ ಆರ್ಭಟದ ನಡುವೆ ಮತ್ತೊಂದು ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ನಗರದ ಕೆ. ಆರ್.ಪುರಂ ಏರಿಯಾದ ರಸ್ತೆ ಹಾಗೂ ಕೆರೆಯ ಬಳಿ ಬಳಸಿದ PPE ಕಿಟ್​ಗಳು ಹಾಗೂ ವೈದ್ಯಕೀಯ ತ್ಯಾಜ್ಯವನ್ನ ಬೇಕಾ ಬಿಟ್ಟಿಯಾಗಿ ಬಿಸಾಡಿರುವುದು ಕಂಡುಬಂದಿದೆ. ಹೌದು, ಏರಿಯಾದ ರಸ್ತೆ ಬದಿಯಲ್ಲಿ PPE ಕಿಟ್​ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದದು ಕಂಡುಬಂದಿದೆ. ಜೊತೆಗೆ, ಕೆರೆಯ ಬಳಿಯೂ ಸಹ ಬಳಸಿದ PPE ಕಿಟ್​ಗಳು ಪತ್ತೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳದ […]

KR ಪುರಂ ಕೆರೆ ಬಳಿ PPE ಕಿಟ್​ಗಳು ಪತ್ತೆ:  ಶುರುವಾಯ್ತು ಸ್ಥಳೀಯರಲ್ಲಿ ಆತಂಕ
KUSHAL V
| Edited By: |

Updated on:Jul 11, 2020 | 1:33 PM

Share

[lazy-load-videos-and-sticky-control id=”r6R5BhmyNhQ”]

ಬೆಂಗಳೂರು: ಕೊರೊನಾ ಆರ್ಭಟದ ನಡುವೆ ಮತ್ತೊಂದು ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ನಗರದ ಕೆ. ಆರ್.ಪುರಂ ಏರಿಯಾದ ರಸ್ತೆ ಹಾಗೂ ಕೆರೆಯ ಬಳಿ ಬಳಸಿದ PPE ಕಿಟ್​ಗಳು ಹಾಗೂ ವೈದ್ಯಕೀಯ ತ್ಯಾಜ್ಯವನ್ನ ಬೇಕಾ ಬಿಟ್ಟಿಯಾಗಿ ಬಿಸಾಡಿರುವುದು ಕಂಡುಬಂದಿದೆ.

ಹೌದು, ಏರಿಯಾದ ರಸ್ತೆ ಬದಿಯಲ್ಲಿ PPE ಕಿಟ್​ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದದು ಕಂಡುಬಂದಿದೆ. ಜೊತೆಗೆ, ಕೆರೆಯ ಬಳಿಯೂ ಸಹ ಬಳಸಿದ PPE ಕಿಟ್​ಗಳು ಪತ್ತೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:13 am, Sat, 11 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​