AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR ಪುರಂ ಕೆರೆ ಬಳಿ PPE ಕಿಟ್​ಗಳು ಪತ್ತೆ: ಶುರುವಾಯ್ತು ಸ್ಥಳೀಯರಲ್ಲಿ ಆತಂಕ

[lazy-load-videos-and-sticky-control id=”r6R5BhmyNhQ”] ಬೆಂಗಳೂರು: ಕೊರೊನಾ ಆರ್ಭಟದ ನಡುವೆ ಮತ್ತೊಂದು ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ನಗರದ ಕೆ. ಆರ್.ಪುರಂ ಏರಿಯಾದ ರಸ್ತೆ ಹಾಗೂ ಕೆರೆಯ ಬಳಿ ಬಳಸಿದ PPE ಕಿಟ್​ಗಳು ಹಾಗೂ ವೈದ್ಯಕೀಯ ತ್ಯಾಜ್ಯವನ್ನ ಬೇಕಾ ಬಿಟ್ಟಿಯಾಗಿ ಬಿಸಾಡಿರುವುದು ಕಂಡುಬಂದಿದೆ. ಹೌದು, ಏರಿಯಾದ ರಸ್ತೆ ಬದಿಯಲ್ಲಿ PPE ಕಿಟ್​ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದದು ಕಂಡುಬಂದಿದೆ. ಜೊತೆಗೆ, ಕೆರೆಯ ಬಳಿಯೂ ಸಹ ಬಳಸಿದ PPE ಕಿಟ್​ಗಳು ಪತ್ತೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳದ […]

KR ಪುರಂ ಕೆರೆ ಬಳಿ PPE ಕಿಟ್​ಗಳು ಪತ್ತೆ:  ಶುರುವಾಯ್ತು ಸ್ಥಳೀಯರಲ್ಲಿ ಆತಂಕ
KUSHAL V
| Edited By: |

Updated on:Jul 11, 2020 | 1:33 PM

Share

[lazy-load-videos-and-sticky-control id=”r6R5BhmyNhQ”]

ಬೆಂಗಳೂರು: ಕೊರೊನಾ ಆರ್ಭಟದ ನಡುವೆ ಮತ್ತೊಂದು ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ನಗರದ ಕೆ. ಆರ್.ಪುರಂ ಏರಿಯಾದ ರಸ್ತೆ ಹಾಗೂ ಕೆರೆಯ ಬಳಿ ಬಳಸಿದ PPE ಕಿಟ್​ಗಳು ಹಾಗೂ ವೈದ್ಯಕೀಯ ತ್ಯಾಜ್ಯವನ್ನ ಬೇಕಾ ಬಿಟ್ಟಿಯಾಗಿ ಬಿಸಾಡಿರುವುದು ಕಂಡುಬಂದಿದೆ.

ಹೌದು, ಏರಿಯಾದ ರಸ್ತೆ ಬದಿಯಲ್ಲಿ PPE ಕಿಟ್​ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದದು ಕಂಡುಬಂದಿದೆ. ಜೊತೆಗೆ, ಕೆರೆಯ ಬಳಿಯೂ ಸಹ ಬಳಸಿದ PPE ಕಿಟ್​ಗಳು ಪತ್ತೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:13 am, Sat, 11 July 20

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!