AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR ಪುರಂ ಕೆರೆ ಬಳಿ PPE ಕಿಟ್​ಗಳು ಪತ್ತೆ: ಶುರುವಾಯ್ತು ಸ್ಥಳೀಯರಲ್ಲಿ ಆತಂಕ

[lazy-load-videos-and-sticky-control id=”r6R5BhmyNhQ”] ಬೆಂಗಳೂರು: ಕೊರೊನಾ ಆರ್ಭಟದ ನಡುವೆ ಮತ್ತೊಂದು ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ನಗರದ ಕೆ. ಆರ್.ಪುರಂ ಏರಿಯಾದ ರಸ್ತೆ ಹಾಗೂ ಕೆರೆಯ ಬಳಿ ಬಳಸಿದ PPE ಕಿಟ್​ಗಳು ಹಾಗೂ ವೈದ್ಯಕೀಯ ತ್ಯಾಜ್ಯವನ್ನ ಬೇಕಾ ಬಿಟ್ಟಿಯಾಗಿ ಬಿಸಾಡಿರುವುದು ಕಂಡುಬಂದಿದೆ. ಹೌದು, ಏರಿಯಾದ ರಸ್ತೆ ಬದಿಯಲ್ಲಿ PPE ಕಿಟ್​ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದದು ಕಂಡುಬಂದಿದೆ. ಜೊತೆಗೆ, ಕೆರೆಯ ಬಳಿಯೂ ಸಹ ಬಳಸಿದ PPE ಕಿಟ್​ಗಳು ಪತ್ತೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳದ […]

KR ಪುರಂ ಕೆರೆ ಬಳಿ PPE ಕಿಟ್​ಗಳು ಪತ್ತೆ:  ಶುರುವಾಯ್ತು ಸ್ಥಳೀಯರಲ್ಲಿ ಆತಂಕ
KUSHAL V
| Edited By: |

Updated on:Jul 11, 2020 | 1:33 PM

Share

[lazy-load-videos-and-sticky-control id=”r6R5BhmyNhQ”]

ಬೆಂಗಳೂರು: ಕೊರೊನಾ ಆರ್ಭಟದ ನಡುವೆ ಮತ್ತೊಂದು ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ನಗರದ ಕೆ. ಆರ್.ಪುರಂ ಏರಿಯಾದ ರಸ್ತೆ ಹಾಗೂ ಕೆರೆಯ ಬಳಿ ಬಳಸಿದ PPE ಕಿಟ್​ಗಳು ಹಾಗೂ ವೈದ್ಯಕೀಯ ತ್ಯಾಜ್ಯವನ್ನ ಬೇಕಾ ಬಿಟ್ಟಿಯಾಗಿ ಬಿಸಾಡಿರುವುದು ಕಂಡುಬಂದಿದೆ.

ಹೌದು, ಏರಿಯಾದ ರಸ್ತೆ ಬದಿಯಲ್ಲಿ PPE ಕಿಟ್​ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದದು ಕಂಡುಬಂದಿದೆ. ಜೊತೆಗೆ, ಕೆರೆಯ ಬಳಿಯೂ ಸಹ ಬಳಸಿದ PPE ಕಿಟ್​ಗಳು ಪತ್ತೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:13 am, Sat, 11 July 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ