AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಸಕಲ ಸಮಸ್ಯೆಗಳಿಗೂ ಇದೊಂದು ಪರಿಹಾರ ಮಾರ್ಗ!

Daily Devotional: ಸಕಲ ಸಮಸ್ಯೆಗಳಿಗೂ ಇದೊಂದು ಪರಿಹಾರ ಮಾರ್ಗ!

ಭಾವನಾ ಹೆಗಡೆ
|

Updated on: May 18, 2026 | 6:44 AM

Share

ಸಕಲ ಸಮಸ್ಯೆಗಳಿಗೂ ಇದೊಂದುಪರಿಹಾರ ಮಾರ್ಗವನ್ನ ಆಚರಿಸಿ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಜೀವನದಲ್ಲಿ ಎದುರಾಗುವ ಹಳೆಯ, ಹೊಸ ಮತ್ತು ಬರಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವನ್ನು ನಿತ್ಯಭಕ್ತಿ ಕಾರ್ಯಕ್ರಮವು ವಿವರಿಸುತ್ತದೆ. ಹಣಕಾಸು, ಆರೋಗ್ಯ, ಉದ್ಯೋಗ, ವಿದ್ಯಾಭ್ಯಾಸ, ವಿವಾಹ, ವಸತಿ, ಪ್ರಯಾಣ ಅಥವಾ ಶತ್ರು ಕಾಟದಂತಹ ಯಾವುದೇ ಸಮಸ್ಯೆಯಿರಲಿ, ಅವೆಲ್ಲದಕ್ಕೂ ಒಂದು ಸಾರ್ವತ್ರಿಕ ಮತ್ತು ವೆಚ್ಚರಹಿತ ಪರಿಹಾರವಿದೆ. ಈ ಪರಿಹಾರವನ್ನು ಪಡೆಯಲು ಯಾವುದೇ ಜಾತಿ, ಮತ, ಲಿಂಗ ಅಥವಾ ನಿರ್ದಿಷ್ಟ ಆಹಾರ ಪದ್ಧತಿಯ ನಿಯಮಗಳಿಲ್ಲ.

ಸಕಲ ಸಮಸ್ಯೆಗಳಿಗೂ ಇದೊಂದುಪರಿಹಾರ ಮಾರ್ಗವನ್ನ ಆಚರಿಸಿ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಜೀವನದಲ್ಲಿ ಎದುರಾಗುವ ಹಳೆಯ, ಹೊಸ ಮತ್ತು ಬರಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವನ್ನು ನಿತ್ಯಭಕ್ತಿ ಕಾರ್ಯಕ್ರಮವು ವಿವರಿಸುತ್ತದೆ. ಹಣಕಾಸು, ಆರೋಗ್ಯ, ಉದ್ಯೋಗ, ವಿದ್ಯಾಭ್ಯಾಸ, ವಿವಾಹ, ವಸತಿ, ಪ್ರಯಾಣ ಅಥವಾ ಶತ್ರು ಕಾಟದಂತಹ ಯಾವುದೇ ಸಮಸ್ಯೆಯಿರಲಿ, ಅವೆಲ್ಲದಕ್ಕೂ ಒಂದು ಸಾರ್ವತ್ರಿಕ ಮತ್ತು ವೆಚ್ಚರಹಿತ ಪರಿಹಾರವಿದೆ. ಈ ಪರಿಹಾರವನ್ನು ಪಡೆಯಲು ಯಾವುದೇ ಜಾತಿ, ಮತ, ಲಿಂಗ ಅಥವಾ ನಿರ್ದಿಷ್ಟ ಆಹಾರ ಪದ್ಧತಿಯ ನಿಯಮಗಳಿಲ್ಲ.

ಶಿವನನ್ನು ಬೋಳಾಶಂಕರ, ಲಯಕಾರಕ ಎಂದು ಕರೆಯಲಾಗುತ್ತದೆ ಮತ್ತು ಅವರ ಆಶೀರ್ವಾದ ಬೇಗ ಸಿಗುತ್ತದೆ ಎಂದು ನಂಬಲಾಗಿದೆ. ಮೂರು ಸೋಮವಾರಗಳ ಕಾಲ ಸಂಧ್ಯಾಕಾಲದಲ್ಲಿ, ಅಂದರೆ ಸಂಜೆ 6:05 ರಿಂದ 8:30ರ ಒಳಗೆ ಈ ಪರಿಹಾರವನ್ನು ಆಚರಿಸಬಹುದು ಎಂದು ಅವರು ವಿವರಿಸಿದ್ದಾರೆ

 

 

 

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More