ಕುತೂಹಲ ಮೂಡಿಸಿದ ಡಾ ಜಿ ಪರಮೇಶ್ವರ ಮತ್ತು ಎಚ್ ಸಿ ಮಹಾದೇವಪ್ಪ ಖಾಸಗಿ ಭೇಟಿ!
ದಲಿತ ಮೂವ್ಮೆಂಟ್ ಹೊಸ ಹುರುಪಿನೊಂದಿಗೆ ಆರಂಭಗೊಂಡರೆ, ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.
ಮೈಸೂರು: ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ (AICC) ಅಧ್ಯಕ್ಷರಾದ ನಂತರ ಪಕ್ಷದ ದಲಿತ ಮುಖಂಡರಲ್ಲಿ ಹೊಸ ಚೇತನ, ಸಂಚಲನ ಮೂಡಿಸಿರುವುದು ಸತ್ಯ. ಇತ್ತೀಚಿಗೆ ಹಿರಿಯ ನಾಯಕ ಡಾ ಜಿ ಪರಮೇಶ್ವರ್ ಅವರು ಖರ್ಗೆ ಅವರನ್ನು ಭೇಟಿಯಾಗಿದ್ದರು. ನಿನ್ನೆ ಅಂದರೆ ಶುಕ್ರವಾರ ಮಾಜಿ ಸಚಿವ ಹಾಗೂ ದಲಿತ ನಾಯಕ ಎಚ್ ಸಿ ಮಹಾದೇವಪ್ಪರ ಮನೆಗೆ ಪರಮೇಶ್ವರ್ ಭೇಟಿ ನೀಡಿ ಮಾತುಕತೆ ನಡೆಸಿದ್ದು ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ದಲಿತ ಮೂವ್ಮೆಂಟ್ ಹೊಸ ಹುರುಪಿನೊಂದಿಗೆ ಆರಂಭಗೊಂಡರೆ, ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

