ಕುತೂಹಲ ಮೂಡಿಸಿದ ಡಾ ಜಿ ಪರಮೇಶ್ವರ ಮತ್ತು ಎಚ್ ಸಿ ಮಹಾದೇವಪ್ಪ ಖಾಸಗಿ ಭೇಟಿ!
ದಲಿತ ಮೂವ್ಮೆಂಟ್ ಹೊಸ ಹುರುಪಿನೊಂದಿಗೆ ಆರಂಭಗೊಂಡರೆ, ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.
ಮೈಸೂರು: ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ (AICC) ಅಧ್ಯಕ್ಷರಾದ ನಂತರ ಪಕ್ಷದ ದಲಿತ ಮುಖಂಡರಲ್ಲಿ ಹೊಸ ಚೇತನ, ಸಂಚಲನ ಮೂಡಿಸಿರುವುದು ಸತ್ಯ. ಇತ್ತೀಚಿಗೆ ಹಿರಿಯ ನಾಯಕ ಡಾ ಜಿ ಪರಮೇಶ್ವರ್ ಅವರು ಖರ್ಗೆ ಅವರನ್ನು ಭೇಟಿಯಾಗಿದ್ದರು. ನಿನ್ನೆ ಅಂದರೆ ಶುಕ್ರವಾರ ಮಾಜಿ ಸಚಿವ ಹಾಗೂ ದಲಿತ ನಾಯಕ ಎಚ್ ಸಿ ಮಹಾದೇವಪ್ಪರ ಮನೆಗೆ ಪರಮೇಶ್ವರ್ ಭೇಟಿ ನೀಡಿ ಮಾತುಕತೆ ನಡೆಸಿದ್ದು ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ದಲಿತ ಮೂವ್ಮೆಂಟ್ ಹೊಸ ಹುರುಪಿನೊಂದಿಗೆ ಆರಂಭಗೊಂಡರೆ, ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.
Latest Videos

ಬದ್ಧವೈರಿ ಪಾಕ್ ವಿರುದ್ಧ ಭಾರತ ವಾಲಿಬಾಲ್ ತಂಡಕ್ಕೆ ಸುಲಭ ಜಯ

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ

ಲಿಸ್ಟ್ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
