ಕೆಲ ಬಿಜೆಪಿ ನಾಯಕರಲ್ಲಿ ಅಸಮಾಧಾನ ಮಡುಗಟ್ಟಿದೆ, ಸ್ಪೋಟಗೊಳ್ಳುವುದೊಂದೇ ಬಾಕಿ: ಲಕ್ಷ್ಮಣ ಸವದಿ, ಶಾಸಕ

ಕಾಂಗ್ರೆಸ್ ಪಕ್ಷ ಯಾವುದೇ ಒಂದು ಸಮುದಾಯವನ್ನು ಒಲಿಸಿಕೊಳ್ಳುವ ಪ್ರಯತ್ನ ಮಾಡಲ್ಲ, ಬಿಜೆಪಿಯ ತತ್ವ-ಸಿದ್ಧಾಂತಗಳಿಗೆ ವ್ಯತಿರಿಕ್ತವಾಗಿ ಸಮಾಜದ ಎಲ್ಲ ವರ್ಗಗಳನ್ನು ಜೊತೆಗೆ ಕೊಂಡೊಯ್ಯುತ್ತದೆ ಎಂದರು. ಲೋಕ ಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಪ್ರಯತ್ನ ಕಾಂಗ್ರೆಸ್ ಮಾಡುತ್ತಿದೆ ಎಂದು ಸವದಿ ಹೇಳಿದರು.

ಕೆಲ ಬಿಜೆಪಿ ನಾಯಕರಲ್ಲಿ ಅಸಮಾಧಾನ ಮಡುಗಟ್ಟಿದೆ, ಸ್ಪೋಟಗೊಳ್ಳುವುದೊಂದೇ ಬಾಕಿ: ಲಕ್ಷ್ಮಣ ಸವದಿ, ಶಾಸಕ
|

Updated on: Nov 20, 2023 | 11:21 AM

ಬಾಗಲಕೋಟೆ: ಕೆಲ ಬಿಜೆಪಿ ನಾಯಕರಲ್ಲಿ ಅಸಮಾಧಾನದ ಲಾವಾರಸ ಕುದಿಯುತ್ತಿದೆ, ಅದು ಜ್ವಾಲಾಮುಖಿಯಾಗಿ (volcano) ಸ್ಪೋಟಗೊಳ್ಳುವುದೊಂದೇ ಬಾಕಿಯಿದೆ ಎಂದು ಅಥಣಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (Lakshman Savadi) ಹೇಳಿದರು. ಬಾಗಲಕೋಟೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕೆಲ ಹಿರಿಯ ಬಿಜೆಪಿ ನಾಯಕರು ತೀವ್ರ ಅಸಮಾಧಾನಗೊಂಡಿರುವ ಬಗ್ಗೆ ಕೇಳಿದಾಗ ಜನೆವರಿ 26 ನಂತರ ರಾಜ್ಯ ರಾಜಕಾರಣದ ಚಿತ್ರಣ ಬದಲಾಗಿದೆ, ಅದರ ಬಗ್ಗೆ ಈಗ ಯಾವುದೇ ಸುಳಿವು ನೀಡಲ್ಲ, ಕಾದು ನೋಡಿ ಅಂತ ಹೇಳಿದರು. ಅಂದರೆ, ಸೋಮಣ್ಣ, ರಮೇಶ್ ಜಾರಕಿಹೊಳಿ (Ramesh Jarkiholi), ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮೊದಲಾದವರು ನಿಷ್ಠೆ ಬದಲಾಗಲಿದೆಯೇ ಅಂತ ಕೇಳಿದಾಗ, ಲೋಕ ಸಭಾ ಚುನಾವಣೆಗಾಗಿ ಪಕ್ಷದ ಚಟುವಟಿಕೆಗಳು ಜನೆವರಿ 26 ರ ನಂತರ ಆರಂಭವಾಗಲಿವೆ ಅಲ್ಲಿಯವರೆಗೆ ಏನನ್ನೂ ಬಯಲು ಮಾಡಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷ ಯಾವುದೇ ಒಂದು ಸಮುದಾಯವನ್ನು ಒಲಿಸಿಕೊಳ್ಳುವ ಪ್ರಯತ್ನ ಮಾಡಲ್ಲ, ಬಿಜೆಪಿಯ ತತ್ವ-ಸಿದ್ಧಾಂತಗಳಿಗೆ ವ್ಯತಿರಿಕ್ತವಾಗಿ ಸಮಾಜದ ಎಲ್ಲ ವರ್ಗಗಳನ್ನು ಜೊತೆಗೆ ಕೊಂಡೊಯ್ಯುತ್ತದೆ ಎಂದರು. ಲೋಕ ಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಪ್ರಯತ್ನ ಕಾಂಗ್ರೆಸ್ ಮಾಡುತ್ತಿದೆ ಎಂದು ಸವದಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
‘ನನ್ನ ವಿಚಾರಕ್ಕೆ ಬರಲೇಬೇಡಮ್ಮ’; ಸಂಗೀತಾ ವಿರುದ್ಧ ಸಿಡಿದೆದ್ದ ತುಕಾಲಿ
‘ನನ್ನ ವಿಚಾರಕ್ಕೆ ಬರಲೇಬೇಡಮ್ಮ’; ಸಂಗೀತಾ ವಿರುದ್ಧ ಸಿಡಿದೆದ್ದ ತುಕಾಲಿ
Bomb Threats to Schools; ಪೋಷಕರ ಮನಸ್ಥಿತಿ ಅರ್ಥಮಾಡಿಕೊಳ್ಳಬೇಕು: ಅಶೋಕ
Bomb Threats to Schools; ಪೋಷಕರ ಮನಸ್ಥಿತಿ ಅರ್ಥಮಾಡಿಕೊಳ್ಳಬೇಕು: ಅಶೋಕ
ಬಾಂಬ್​ ಬೆದರಿಕೆ; ಮೇಲ್ ಕಳಿಸಿದವರನ್ನು ಬೇಗ ಬಂಧಿಸುವಂತೆ ಸೂಚಿಸಲಾಗಿದೆ:ಸಿಎಂ
ಬಾಂಬ್​ ಬೆದರಿಕೆ; ಮೇಲ್ ಕಳಿಸಿದವರನ್ನು ಬೇಗ ಬಂಧಿಸುವಂತೆ ಸೂಚಿಸಲಾಗಿದೆ:ಸಿಎಂ
ಬಾಂಬ್ ಬೆದರಿಕೆ ಮೇಲ್; ಬೆಂಗಳೂರಿನ ಶಾಲೆಗಳ ಅವರಣದಲ್ಲಿ ಅತಂಕಭರಿತ ಪೋಷಕರು
ಬಾಂಬ್ ಬೆದರಿಕೆ ಮೇಲ್; ಬೆಂಗಳೂರಿನ ಶಾಲೆಗಳ ಅವರಣದಲ್ಲಿ ಅತಂಕಭರಿತ ಪೋಷಕರು