ದಾವಣಗೆರೆ ಕಾಂಗ್ರೆಸ್​​ನಲ್ಲಿ ಭುಗಿಲೆದ್ದ ಬಂಡಾಯ: ಹೈಕಮಾಂಡ್​ಗೆ ಪೈಲ್ವಾನ್ ಸವಾಲ್

Edited By:

Updated on: Mar 22, 2026 | 3:34 PM

ಇದೇ ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ (Assembly Constituency) ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಅಧಿಕೃತವಾಗಿ ಘೋಷಿಸಿದೆ. ದಾವಣಗೆರೆ (Davangere) ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಶಾಮನೂರು (Samarth Shamanuru) ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಆದ್ರೆ, ದಾವಣಗೆರೆಯಲ್ಲಿ ಶಾಮನೂರು ಮೊಮ್ಮಗನಿಗೆ ಟಿಕೆಟ್ ಘೋಷಣೆ ಆಗ್ತಿದ್ದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ (Congress) ವಿರುದ್ಧ ಅಲ್ಪಸಂಖ್ಯಾತರು ಸಿಡಿದೆದ್ದಿದ್ದಾರೆ. ಟಿಕೆಟ್ ಕೈತಪ್ಪಿದ್ದಕ್ಕೆ ಸಾದಿಕ್ ಪೈಲ್ವಾನ್, ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿದ್ದು,ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ನಾಳೆ (ಮಾರ್ಚ್ 23) ನೂರಾರು ಬೆಂಬಲಿಗರ ಜೊತೆ ತೆರಳಿ ನಾಮಪತ್ರ ಸಲ್ಲಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ. ಇದರಿಂದ ಆರಂಭದಲ್ಲೇ ಕಾಂಗ್ರೆಸ್​​ನಲ್ಲಿ ಅಸಮಧಾನ ಸ್ಫೋಟಕಗೊಂಡಿದೆ.

ದಾವಣಗೆರೆ (ಮಾರ್ಚ್ 22): ಇದೇ ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ (Assembly Constituency) ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಅಧಿಕೃತವಾಗಿ ಘೋಷಿಸಿದೆ. ದಾವಣಗೆರೆ (Davangere) ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಶಾಮನೂರು (Samarth Shamanuru) ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಆದ್ರೆ, ದಾವಣಗೆರೆಯಲ್ಲಿ ಶಾಮನೂರು ಮೊಮ್ಮಗನಿಗೆ ಟಿಕೆಟ್ ಘೋಷಣೆ ಆಗ್ತಿದ್ದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ (Congress) ವಿರುದ್ಧ ಅಲ್ಪಸಂಖ್ಯಾತರು ಸಿಡಿದೆದ್ದಿದ್ದಾರೆ. ಟಿಕೆಟ್ ಕೈತಪ್ಪಿದ್ದಕ್ಕೆ ಸಾದಿಕ್ ಪೈಲ್ವಾನ್, ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿದ್ದು,ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ನಾಳೆ (ಮಾರ್ಚ್ 23) ನೂರಾರು ಬೆಂಬಲಿಗರ ಜೊತೆ ತೆರಳಿ ನಾಮಪತ್ರ ಸಲ್ಲಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ. ಇದರಿಂದ ಆರಂಭದಲ್ಲೇ ಕಾಂಗ್ರೆಸ್​​ನಲ್ಲಿ ಅಸಮಧಾನ ಸ್ಫೋಟಕಗೊಂಡಿದೆ.

ಇದನ್ನೂ ಓದಿ: ಉಪ ಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ‘ಕೈ’ ಅಭ್ಯರ್ಥಿಗಳ ಹೆಸರು ಘೋಷಣೆ

Published on: Mar 22, 2026 03:30 PM
Follow Us