ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್ಗೆ ಮರ್ಮಾಘಾತ!
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಸಮರ ಈಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಶಾಮನೂರು ಮೊಮ್ಮಗ ಸಮರ್ಥ್ಗೆ (Samarth Shamanur) ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ, ಕ್ಷೇತ್ರದಲ್ಲಿ ಬಂಡಾಯದ ಬಾವುಟ ಹಾರಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಕಡೆಗಣಿಸಿದ್ದಕ್ಕೆ ಮುಸ್ಲಿಂ ಮುಖಂಡರು (Muslim Leaders) ಕೆಂಡಾಮಂಡಲವಾಗಿದ್ದಾರೆ. ಈ ಬಾರಿ ಕಾಂಗ್ರೆಸ್ಗೆ (Congress) ತಕ್ಕ ಪಾಠ ಕಲಿಸ್ತೀವಿ ಎಂದು ಎಚ್ಚರಿಕೆ ನೀಡಿರುವ ಮುಖಂಡರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲಿಸದಿರಲು ತೀರ್ಮಾನಿಸಿದ್ದಾರೆ. ಅಲ್ಲದೇ ಬಾಗಲಕೋಟೆ ಬೈ ಎಲೆಕ್ಷನ್ ನಲ್ಲೂ ಸಹ ಮುಸ್ಲಿಮರು ಕಾಂಗ್ರೆಸ್ ಗೆ ಮತ ಹಾಕಬೇಡಿ ಎಂದು ಕರೆ ನೀಡಿದ್ದಾರೆ.
ದಾವಣಗೆರೆ, (ಮಾರ್ಚ್ 22): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಸಮರ ಈಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಶಾಮನೂರು ಮೊಮ್ಮಗ ಸಮರ್ಥ್ಗೆ (Samarth Shamanur) ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ, ಕ್ಷೇತ್ರದಲ್ಲಿ ಬಂಡಾಯದ ಬಾವುಟ ಹಾರಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಕಡೆಗಣಿಸಿದ್ದಕ್ಕೆ ಮುಸ್ಲಿಂ ಮುಖಂಡರು (Muslim Leaders) ಕೆಂಡಾಮಂಡಲವಾಗಿದ್ದಾರೆ. ಈ ಬಾರಿ ಕಾಂಗ್ರೆಸ್ಗೆ (Congress) ತಕ್ಕ ಪಾಠ ಕಲಿಸ್ತೀವಿ ಎಂದು ಎಚ್ಚರಿಕೆ ನೀಡಿರುವ ಮುಖಂಡರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲಿಸದಿರಲು ತೀರ್ಮಾನಿಸಿದ್ದಾರೆ. ಅಲ್ಲದೇ ಬಾಗಲಕೋಟೆ ಬೈ ಎಲೆಕ್ಷನ್ ನಲ್ಲೂ ಸಹ ಮುಸ್ಲಿಮರು ಕಾಂಗ್ರೆಸ್ ಗೆ ಮತ ಹಾಕಬೇಡಿ ಎಂದು ಕರೆ ನೀಡಿದ್ದಾರೆ.
ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್ನಲ್ಲಿ ಭುಗಿಲೆದ್ದ ಬಂಡಾಯ: ಹೈಕಮಾಂಡ್ಗೆ ಪೈಲ್ವಾನ್ ಸವಾಲ್
Loading...
Unable to load recommendations.
Follow Us
