‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ದರ್ಶನ್ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮರು ಬಿಡುಗಡೆ ಆಗಿದೆ. ಆದರೆ ಎಲ್ಲ ಕಡೆಗಳಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ವಿತರಕರು ಮಾತನಾಡಿದ್ದಾರೆ. ಸಿನಿಮಾದ ಬಿಡುಗಡೆಗೆ ಆದ ಅಡೆತಡೆಗಳು ಏನು ಎಂಬುದನ್ನು ಅವರು ವಿವರಿಸಿದ್ದಾರೆ.
ದರ್ಶನ್ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮರು ಬಿಡುಗಡೆ ಆಗಿದೆ. ಆದರೆ ಎಲ್ಲ ಕಡೆಗಳಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿಲ್ಲ. ಅದಕ್ಕೆ ಕಾರಣ ಏನು ಎಂಬ ಬಗ್ಗೆ ವಿತರಕ ಬಸವರಾಜ್ ಮಾತನಾಡಿದ್ದಾರೆ. ಸಿನಿಮಾದ ಬಿಡುಗಡೆಗೆ ಆದ ಅಡೆತಡೆಗಳು ಏನು ಎಂಬುದನ್ನು ಅವರು ವಿವರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
