ಉಡುಪಿ ಸಾಮೂಹಿಕ ಹತ್ಯೆ; ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ರಿಂದ ಕುಟುಂಬಕ್ಕೆ ಸಾಂತ್ವನ

ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಮನೆಯ ನೂರ್ ಮೊಹಮ್ಮದ್ ದುಬೈಯಲ್ಲಿ ಕೆಲಸ ಮಾಡುತ್ತಾರೆ ಮತ್ತು ವಿಷಯ ಗೊತ್ತಾದ ಬಳಿಕವೇ ಅವರು ಉಡುಪಿಗೆ ಧಾವಿಸಿದ್ದು. ಅವರ ಪಕ್ಕದಲ್ಲಿ ಕುಳಿತಿರುವ ಮಗ ಬೆಂಗಳೂರಲ್ಲಿ ಕೆಲಸ ಮಾಡುತ್ತಾನೆ. ಕುಟುಂಬಕ್ಕೆ ಸಂಪೂರ್ಣ ನ್ಯಾಯ ಒದಗಿಸುವ ಭರವಸೆಯನ್ನು ಸಚಿವೆ ಹೆಬ್ಬಾಳ್ಕರ್ ನೀಡಿದರು.

ಉಡುಪಿ ಸಾಮೂಹಿಕ ಹತ್ಯೆ; ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ರಿಂದ ಕುಟುಂಬಕ್ಕೆ ಸಾಂತ್ವನ
|

Updated on: Nov 17, 2023 | 2:55 PM

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಇಂದು ನಗರದ ನೇಜಾರುನಲ್ಲಿ ರವಿವಾರ ಬೆಳಗ್ಗೆ ವಿಕೃತ ಮನಸ್ಥಿತಿಯ ವ್ಯಕ್ತಿಯೊಬ್ಬನಿಂದ ಒಂದೇ ಕುಟುಂಬದ ನಾಲ್ವರ ಹತ್ಯೆಯಾದ ಮನೆಗೆ ಭೇಟಿ ನೀಡಿ ಸದಸ್ಯರಿಗೆ ಸಾಂತ್ವನ ಹೇಳಿದರು. ಆರೋಪಿತ ಹಂತಕ ಪ್ರವೀಣ್ ಚೌಗುಲೆಯನ್ನು (Praveen Chougule) ಉಡುಪಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ ಮತ್ತು ವಿಚಾರಣೆ ವೇಳೆಯಲ್ಲಿ ಅವನು ತಪ್ಪೊಪ್ಪಿಕೊಂಡಿದ್ದಾನೆ. ಸಚಿವೆ ಕುಟುಂಬಸ್ಥರೊಂದಿಗೆ ಮಾತಾಡುವಾಗ ನೆರೆಹೊರೆಯ ಜನ, ಕುಟುಂಬದ ಸ್ನೇಹಿತರು ಮತ್ತು ಬಂಧುಗಳು ಸಹ ಸೇರಿದ್ದರು. ಪತ್ನಿ ಹಸೀನಾ, ಮಕ್ಕಳಾದ ಅಫ್ನಾನ್, ಐಜಾನ್ ಮತ್ತು ಆಸಿಮ್ ರನ್ನು ಕಳೆದುಕೊಂಡು ಕಂಗಾಲಾಗಿರುವ ಮನೆಯ ಯಜಮಾನ ನೂರ್ ಮೊಹಮ್ಮದ್ (Noor Mohammad) ಮತ್ತು ಹತ್ಯೆ ನಡೆದ ಸಂದರ್ಭದಲ್ಲಿ ಬೆಂಗಳೂರಲ್ಲಿದ್ದ ಅವರ ಮಗ ಸಚಿವೆಯೊಂದಿಗೆ ದುಃಖ ತೋಡಿಕೊಳ್ಳುತ್ತಿರುವುದನ್ನು ದೃಶ್ಯಗಳಲ್ಲಿ ನೋಡಹುದು. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಮನೆಯ ನೂರ್ ಮೊಹಮ್ಮದ್ ದುಬೈಯಲ್ಲಿ ಕೆಲಸ ಮಾಡುತ್ತಾರೆ ಮತ್ತು ವಿಷಯ ಗೊತ್ತಾದ ಬಳಿಕವೇ ಅವರು ಉಡುಪಿಗೆ ಧಾವಿಸಿದ್ದು. ಅವರ ಪಕ್ಕದಲ್ಲಿ ಕುಳಿತಿರುವ ಮಗ ಬೆಂಗಳೂರಲ್ಲಿ ಕೆಲಸ ಮಾಡುತ್ತಾನೆ. ಕುಟುಂಬಕ್ಕೆ ಸಂಪೂರ್ಣ ನ್ಯಾಯ ಒದಗಿಸುವ ಭರವಸೆಯನ್ನು ಸಚಿವೆ ಹೆಬ್ಬಾಳ್ಕರ್ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ