AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಳುಗು ತಜ್ಞರ ಯಶಸ್ವೀ ಕಾರ್ಯಾಚರಣೆ, ಮಾಲವಿ ಜಲಾಶಯದಿಂದ ನೀರು ಸೋರಿಕೆ ಬಂದ್

ಎರಡು ಟಿಎಂಸಿ ಸಾಮರ್ಥ್ಯದ ಮಾಲವಿ ಡ್ಯಾಂನಿಂದ ನೀರು ಸೋರಿಕೆಯನ್ನು ತಡೆಗಟ್ಟಲು ಮುಳುಗು ತಜ್ಞರಿಂದ ಯಶಸ್ವೀ ಕಾರ್ಯಾಚರಣೆ ನಡೆಸಿದ ಬಗ್ಗೆ ಹಗರಿಬೊಮ್ಮನಹಳ್ಳಿಯ ಬಿಜೆಪಿ ಶಾಸಕ ನೇಮಿರಾಜ್ ನಾಯ್ಕ್ ಪತ್ರಿಕಾ ಗೋಷ್ಠಿ ನಡೆಸಿ ತಿಳಿಸಿದ್ದಾರೆ. ಇದು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಆಗಿರುವ ಪ್ರಮಾದ ಎಂದು ಅವರು ಹೇಳುತ್ತಾರೆ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 25, 2024 | 11:40 AM

Share

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಜಲಾಶಯಗಳ ನಸೀಬು ಸರಿ ಇದ್ದಂತಿಲ್ಲ. ಮೊದಲಿಗೆ ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿಯಿರುವ ಟಿಬಿ ಡ್ಯಾಂನ ಕ್ರಸ್ಟ್ ಗೇಟ್​ವೊಂದು ಕೊಚ್ಚಿಕೊಂಡು ಹೋಗಿದ್ದರಿಂದ ಮತ್ತೊಂದು ಗೇಟನ್ನು ಅಳವಡಿಸಲಾಯಿತು. ಈಗ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯಲ್ಲಿರುವ ಮಾಲವಿ ಡ್ಯಾಂನಿಂದ ನೀರು ಸೋರಿಕೆಯಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಪೋಲಾಗುವುದು ಶುರುವಾಗಿತ್ತು. ಆದರೆ ಮುಳುಗು ತಜ್ಞರ ನೆರವಿನಿಂದ ಸೋರಿಕೆಯನ್ನು ತಡೆಗಟ್ಟಲಾಗಿದೆ ಎಂದು ನಮ್ಮ ವರದಿಗಾರ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿವಕುಮಾರ್

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ