ದೀಪಾವಳಿ ಹಬ್ಬ: ಸಾಲು ಸಾಲು ರಜೆ, ದೇವಸ್ಥಾನಗಳತ್ತ ಹೊರಟ ನಾರಿಯರು, ಬಸ್​​ಗಳು ಫುಲ್​ ರಶ್

ದೀಪಾವಳಿ ಹಬ್ಬ ಹಿನ್ನೆಲೆ ಸಾಲು ಸಾಲು ರಜೆ ಇದೆ. ಹಾಗಾಗಿ ಜನರು ತಮ್ಮ ತಮ್ಮ ಊರುಗಳತ್ತ ಹೊರಟರೆ, ಇತ್ತ ಮಹಿಳೆಯರು ದೇವಸ್ಥಾನ ಗಳನ್ನ ರೌಂಡ್ ಹಾಕಲು ಹೊರಟಿದ್ದಾರೆ. ಹಬ್ಬದ ಸಲುವಾಗಿ ಧರ್ಮಸ್ಥಳ, ಶೃಂಗೇರಿ, ಹೊರನಾಡು, ಮಂಗಳೂರುಗಳತ್ತ ನಾರಿಯರು ಹೊರಟಿದ್ದು, ಬಸ್​​ಗಳು ಫುಲ್​ ರಶ್​ ಆಗಿವೆ.

ದೀಪಾವಳಿ ಹಬ್ಬ: ಸಾಲು ಸಾಲು ರಜೆ, ದೇವಸ್ಥಾನಗಳತ್ತ ಹೊರಟ ನಾರಿಯರು, ಬಸ್​​ಗಳು ಫುಲ್​ ರಶ್
| Updated By: ಗಂಗಾಧರ​ ಬ. ಸಾಬೋಜಿ

Updated on:Nov 12, 2023 | 1:15 PM

ಬೆಂಗಳೂರು, ನವೆಂಬರ್​​​ 12: ದೀಪಾವಳಿ ಹಬ್ಬ ಹಿನ್ನೆಲೆ ಸಾಲು ಸಾಲು ರಜೆ ಇದೆ. ಹಾಗಾಗಿ ಜನರು ತಮ್ಮ ತಮ್ಮ ಊರುಗಳತ್ತ ಹೊರಟರೆ, ಇತ್ತ ಮಹಿಳೆಯರು (womens) ದೇವಸ್ಥಾನ ಗಳನ್ನ ರೌಂಡ್ ಹಾಕಲು ಹೊರಟಿದ್ದಾರೆ. ಹಬ್ಬದ ಸಲುವಾಗಿ ಧರ್ಮಸ್ಥಳ, ಶೃಂಗೇರಿ, ಹೊರನಾಡು, ಮಂಗಳೂರುಗಳತ್ತ ನಾರಿಯರು ಹೊರಟಿದ್ದು, ಬಸ್​​ಗಳು ಫುಲ್​ ರಶ್​ ಆಗಿವೆ. ಈಗಾಗಲೇ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇದೆ. ಹಾಗಾಗಿ ಪ್ರವಾಸಿ ತಾಣಗಳಿಗೆ ರೌಂಡ್ ಹಾಕಲು ಮಹಿಳೆಯರು ಮುಂದಾಗಿದ್ದಾರೆ. ಹೀಗಾಗಿ ಕೆಎಸ್​ಆರ್​ಟಿಸಿ ಬಸ್ಸುಗಳಲ್ಲಿ ಮಹಿಳೆಯರೆ ತುಂಬಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 1:14 pm, Sun, 12 November 23

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!