ದೀಪಾವಳಿ ಹಬ್ಬ: ಸಾಲು ಸಾಲು ರಜೆ, ದೇವಸ್ಥಾನಗಳತ್ತ ಹೊರಟ ನಾರಿಯರು, ಬಸ್​​ಗಳು ಫುಲ್​ ರಶ್

ದೀಪಾವಳಿ ಹಬ್ಬ ಹಿನ್ನೆಲೆ ಸಾಲು ಸಾಲು ರಜೆ ಇದೆ. ಹಾಗಾಗಿ ಜನರು ತಮ್ಮ ತಮ್ಮ ಊರುಗಳತ್ತ ಹೊರಟರೆ, ಇತ್ತ ಮಹಿಳೆಯರು ದೇವಸ್ಥಾನ ಗಳನ್ನ ರೌಂಡ್ ಹಾಕಲು ಹೊರಟಿದ್ದಾರೆ. ಹಬ್ಬದ ಸಲುವಾಗಿ ಧರ್ಮಸ್ಥಳ, ಶೃಂಗೇರಿ, ಹೊರನಾಡು, ಮಂಗಳೂರುಗಳತ್ತ ನಾರಿಯರು ಹೊರಟಿದ್ದು, ಬಸ್​​ಗಳು ಫುಲ್​ ರಶ್​ ಆಗಿವೆ.

ದೀಪಾವಳಿ ಹಬ್ಬ: ಸಾಲು ಸಾಲು ರಜೆ, ದೇವಸ್ಥಾನಗಳತ್ತ ಹೊರಟ ನಾರಿಯರು, ಬಸ್​​ಗಳು ಫುಲ್​ ರಶ್
| Edited By: ಗಂಗಾಧರ​ ಬ. ಸಾಬೋಜಿ

Updated on:Nov 12, 2023 | 1:15 PM

ಬೆಂಗಳೂರು, ನವೆಂಬರ್​​​ 12: ದೀಪಾವಳಿ ಹಬ್ಬ ಹಿನ್ನೆಲೆ ಸಾಲು ಸಾಲು ರಜೆ ಇದೆ. ಹಾಗಾಗಿ ಜನರು ತಮ್ಮ ತಮ್ಮ ಊರುಗಳತ್ತ ಹೊರಟರೆ, ಇತ್ತ ಮಹಿಳೆಯರು (womens) ದೇವಸ್ಥಾನ ಗಳನ್ನ ರೌಂಡ್ ಹಾಕಲು ಹೊರಟಿದ್ದಾರೆ. ಹಬ್ಬದ ಸಲುವಾಗಿ ಧರ್ಮಸ್ಥಳ, ಶೃಂಗೇರಿ, ಹೊರನಾಡು, ಮಂಗಳೂರುಗಳತ್ತ ನಾರಿಯರು ಹೊರಟಿದ್ದು, ಬಸ್​​ಗಳು ಫುಲ್​ ರಶ್​ ಆಗಿವೆ. ಈಗಾಗಲೇ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇದೆ. ಹಾಗಾಗಿ ಪ್ರವಾಸಿ ತಾಣಗಳಿಗೆ ರೌಂಡ್ ಹಾಕಲು ಮಹಿಳೆಯರು ಮುಂದಾಗಿದ್ದಾರೆ. ಹೀಗಾಗಿ ಕೆಎಸ್​ಆರ್​ಟಿಸಿ ಬಸ್ಸುಗಳಲ್ಲಿ ಮಹಿಳೆಯರೆ ತುಂಬಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 1:14 pm, Sun, 12 November 23

Follow us
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ