AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗ್ಗ ಕೊಟ್ಟು ಕೈಕಟ್ಟಿಸಿಕೊಂಡ್ರು! ಆರೋಪಿಗಳೇ ಚಿತ್ರೀಕರಿಸಿದ ವಿಡಿಯೋದಿಂದ ಒಬ್ಬೊಬ್ಬರಾಗಿ ಸಿಕ್ಕಿಬಿದ್ರು!

[lazy-load-videos-and-sticky-control id=”imPjYamJ9fE”] ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನ ಪತ್ತೆ ಹಚ್ಚಿದ್ದೆ ಬಲು ರೋಚಕ. ಆರೋಪಿಗಳನ್ನ ಬಂಧಿಸಿದ ತಕ್ಷಣವೇ ಅವರ ಮೊಬೈಲ್ ವಶಕ್ಕೆ ಪಡೆದ ಪೊಲೀಸರು ಅದರ ಮೂಲಕವೇ ಇನ್ನಿತರ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳ ಚಿತ್ರೀಕರಿಸಿದ ವಿಡಿಯೋದಿಂದಲೇ ಮತ್ತಷ್ಟು ಆರೋಪಿಗಳನ್ನ ಖಾಕಿ ಪಡೆ ಪತ್ತೆ ಹಚ್ಚಿದೆ. ಹಾಗಾಗಿ, ಗಲಭೆಕೋರರಿಗೆ ಮುಳುವಾಗಿದ್ದೇ  ಅವರು ರೆಕಾರ್ಡ್ ಮಾಡಿದ ವಿಡಿಯೋಗಳು. ರಾತ್ರಿಗತ್ತಲು ಇದ್ದರೂ  ಮೊಬೈಲ್ ಲೈಟ್ ಆನ್ ಮಾಡಿ ವಿಡಿಯೋ ಮಾಡಿದ್ದರು! ಗಲಾಟೆಗೆ ಬಂದ ಸಾಕಷ್ಟು […]

ಹಗ್ಗ ಕೊಟ್ಟು ಕೈಕಟ್ಟಿಸಿಕೊಂಡ್ರು! ಆರೋಪಿಗಳೇ ಚಿತ್ರೀಕರಿಸಿದ ವಿಡಿಯೋದಿಂದ ಒಬ್ಬೊಬ್ಬರಾಗಿ ಸಿಕ್ಕಿಬಿದ್ರು!
KUSHAL V
| Edited By: |

Updated on:Aug 19, 2020 | 1:59 PM

Share

[lazy-load-videos-and-sticky-control id=”imPjYamJ9fE”]

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನ ಪತ್ತೆ ಹಚ್ಚಿದ್ದೆ ಬಲು ರೋಚಕ.

ಆರೋಪಿಗಳನ್ನ ಬಂಧಿಸಿದ ತಕ್ಷಣವೇ ಅವರ ಮೊಬೈಲ್ ವಶಕ್ಕೆ ಪಡೆದ ಪೊಲೀಸರು ಅದರ ಮೂಲಕವೇ ಇನ್ನಿತರ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳ ಚಿತ್ರೀಕರಿಸಿದ ವಿಡಿಯೋದಿಂದಲೇ ಮತ್ತಷ್ಟು ಆರೋಪಿಗಳನ್ನ ಖಾಕಿ ಪಡೆ ಪತ್ತೆ ಹಚ್ಚಿದೆ. ಹಾಗಾಗಿ, ಗಲಭೆಕೋರರಿಗೆ ಮುಳುವಾಗಿದ್ದೇ  ಅವರು ರೆಕಾರ್ಡ್ ಮಾಡಿದ ವಿಡಿಯೋಗಳು.

ರಾತ್ರಿಗತ್ತಲು ಇದ್ದರೂ  ಮೊಬೈಲ್ ಲೈಟ್ ಆನ್ ಮಾಡಿ ವಿಡಿಯೋ ಮಾಡಿದ್ದರು! ಗಲಾಟೆಗೆ ಬಂದ ಸಾಕಷ್ಟು ಜನರು ಗಲಭೆಯನ್ನ ತಮ್ಮ ಮೊಬೈಲ್‌ಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದರು. ಗಲಾಟೆ ವೇಳೆ ರಾತ್ರಿಗತ್ತಲು ಇದ್ದರೂ  ಮೊಬೈಲ್ ಲೈಟ್ ಆನ್ ಮಾಡಿ ವಿಡಿಯೋ ಮಾಡಿದ್ದರು. ವಿಡಿಯೋ ಡಿಲೀಟ್‌ ಮಾಡದೇ ತಮ್ಮ ಮೊಬೈಲ್‌ಗಳಲ್ಲಿ ಹಾಗೆ ಉಳಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಕಾರು ಹೊಡೆಯುವದನ್ನ, ಪೊಲೀಸ್‌ ಠಾಣೆಗೆ ಕಲ್ಲು ತೂರುವ ದೃಶ್ಯಗಳನ್ನ ಚಿತ್ರೀಕರಿಸಿದ್ದರು. ಈ ಮೊಬೈಲ್ ವಿಡಿಯೋಗಳನ್ನೇ ಆಧರಿಸಿ ಪೊಲೀಸರು ಆರೋಪಿಗಳನ್ನ ಒಬ್ಬೊಬ್ಬರನ್ನಾಗಿ ಬಂಧಿಸ್ತಿದ್ದಾರೆ. ಹಗ್ಗ ಕೊಟ್ಟು ಕೈಕಟ್ಟಿಸಿಕೊಳ್ಳೋದು ಅಂದ್ರೆ ಇದೇ ಅಲ್ವಾ!?

Published On - 11:17 am, Wed, 19 August 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ