AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗ್ಗ ಕೊಟ್ಟು ಕೈಕಟ್ಟಿಸಿಕೊಂಡ್ರು! ಆರೋಪಿಗಳೇ ಚಿತ್ರೀಕರಿಸಿದ ವಿಡಿಯೋದಿಂದ ಒಬ್ಬೊಬ್ಬರಾಗಿ ಸಿಕ್ಕಿಬಿದ್ರು!

[lazy-load-videos-and-sticky-control id=”imPjYamJ9fE”] ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನ ಪತ್ತೆ ಹಚ್ಚಿದ್ದೆ ಬಲು ರೋಚಕ. ಆರೋಪಿಗಳನ್ನ ಬಂಧಿಸಿದ ತಕ್ಷಣವೇ ಅವರ ಮೊಬೈಲ್ ವಶಕ್ಕೆ ಪಡೆದ ಪೊಲೀಸರು ಅದರ ಮೂಲಕವೇ ಇನ್ನಿತರ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳ ಚಿತ್ರೀಕರಿಸಿದ ವಿಡಿಯೋದಿಂದಲೇ ಮತ್ತಷ್ಟು ಆರೋಪಿಗಳನ್ನ ಖಾಕಿ ಪಡೆ ಪತ್ತೆ ಹಚ್ಚಿದೆ. ಹಾಗಾಗಿ, ಗಲಭೆಕೋರರಿಗೆ ಮುಳುವಾಗಿದ್ದೇ  ಅವರು ರೆಕಾರ್ಡ್ ಮಾಡಿದ ವಿಡಿಯೋಗಳು. ರಾತ್ರಿಗತ್ತಲು ಇದ್ದರೂ  ಮೊಬೈಲ್ ಲೈಟ್ ಆನ್ ಮಾಡಿ ವಿಡಿಯೋ ಮಾಡಿದ್ದರು! ಗಲಾಟೆಗೆ ಬಂದ ಸಾಕಷ್ಟು […]

ಹಗ್ಗ ಕೊಟ್ಟು ಕೈಕಟ್ಟಿಸಿಕೊಂಡ್ರು! ಆರೋಪಿಗಳೇ ಚಿತ್ರೀಕರಿಸಿದ ವಿಡಿಯೋದಿಂದ ಒಬ್ಬೊಬ್ಬರಾಗಿ ಸಿಕ್ಕಿಬಿದ್ರು!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 19, 2020 | 1:59 PM

Share

[lazy-load-videos-and-sticky-control id=”imPjYamJ9fE”]

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನ ಪತ್ತೆ ಹಚ್ಚಿದ್ದೆ ಬಲು ರೋಚಕ.

ಆರೋಪಿಗಳನ್ನ ಬಂಧಿಸಿದ ತಕ್ಷಣವೇ ಅವರ ಮೊಬೈಲ್ ವಶಕ್ಕೆ ಪಡೆದ ಪೊಲೀಸರು ಅದರ ಮೂಲಕವೇ ಇನ್ನಿತರ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳ ಚಿತ್ರೀಕರಿಸಿದ ವಿಡಿಯೋದಿಂದಲೇ ಮತ್ತಷ್ಟು ಆರೋಪಿಗಳನ್ನ ಖಾಕಿ ಪಡೆ ಪತ್ತೆ ಹಚ್ಚಿದೆ. ಹಾಗಾಗಿ, ಗಲಭೆಕೋರರಿಗೆ ಮುಳುವಾಗಿದ್ದೇ  ಅವರು ರೆಕಾರ್ಡ್ ಮಾಡಿದ ವಿಡಿಯೋಗಳು.

ರಾತ್ರಿಗತ್ತಲು ಇದ್ದರೂ  ಮೊಬೈಲ್ ಲೈಟ್ ಆನ್ ಮಾಡಿ ವಿಡಿಯೋ ಮಾಡಿದ್ದರು! ಗಲಾಟೆಗೆ ಬಂದ ಸಾಕಷ್ಟು ಜನರು ಗಲಭೆಯನ್ನ ತಮ್ಮ ಮೊಬೈಲ್‌ಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದರು. ಗಲಾಟೆ ವೇಳೆ ರಾತ್ರಿಗತ್ತಲು ಇದ್ದರೂ  ಮೊಬೈಲ್ ಲೈಟ್ ಆನ್ ಮಾಡಿ ವಿಡಿಯೋ ಮಾಡಿದ್ದರು. ವಿಡಿಯೋ ಡಿಲೀಟ್‌ ಮಾಡದೇ ತಮ್ಮ ಮೊಬೈಲ್‌ಗಳಲ್ಲಿ ಹಾಗೆ ಉಳಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಕಾರು ಹೊಡೆಯುವದನ್ನ, ಪೊಲೀಸ್‌ ಠಾಣೆಗೆ ಕಲ್ಲು ತೂರುವ ದೃಶ್ಯಗಳನ್ನ ಚಿತ್ರೀಕರಿಸಿದ್ದರು. ಈ ಮೊಬೈಲ್ ವಿಡಿಯೋಗಳನ್ನೇ ಆಧರಿಸಿ ಪೊಲೀಸರು ಆರೋಪಿಗಳನ್ನ ಒಬ್ಬೊಬ್ಬರನ್ನಾಗಿ ಬಂಧಿಸ್ತಿದ್ದಾರೆ. ಹಗ್ಗ ಕೊಟ್ಟು ಕೈಕಟ್ಟಿಸಿಕೊಳ್ಳೋದು ಅಂದ್ರೆ ಇದೇ ಅಲ್ವಾ!?

Published On - 11:17 am, Wed, 19 August 20

Follow Us
KUSHAL V
KUSHAL V
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?