ಡಾ ಸಿಎನ್ ಮಂಜುನಾಥ್ ಸ್ಪರ್ಧೆ ಡಿಕೆ ಸಹೋದರರ ಶಿಬಿರದಲ್ಲಿ ಆತಂಕ ಮೂಡಿಸಿದೆಯೇ? ಶಿವಕುಮಾರ್ ಪ್ರತಿಕ್ರಿಯೆ ಅದನ್ನು ಸೂಚಿಸುತ್ತದೆ!

ಡಾ ಸಿಎನ್ ಮಂಜುನಾಥ್ ಸ್ಪರ್ಧೆ ಡಿಕೆ ಸಹೋದರರ ಶಿಬಿರದಲ್ಲಿ ಆತಂಕ ಮೂಡಿಸಿದೆಯೇ? ಶಿವಕುಮಾರ್ ಪ್ರತಿಕ್ರಿಯೆ ಅದನ್ನು ಸೂಚಿಸುತ್ತದೆ!
|

Updated on: Mar 16, 2024 | 10:20 AM

ಡಾ ಮಂಜುನಾಥ್ ಹೇಳಿರುವುದನ್ನು ಶಿವಕುಮಾರ್ ಗಮನಕ್ಕೆ ತಂದಾಗ ಉತ್ತರಿಸಲು ಸಮಯ ತೆಗೆದುಕೊಂಡರೂ ಪ್ರಶ್ನೆಯನ್ನು ಬಿಟ್ಟು ಬೇರೆ ವಿಷಯದ ಬಗ್ಗೆ ಮಾತಾಡಿದರು. ಚುನಾವಣೆ ಡೇಟ್ಸ್ ಪ್ರಕಟವಾದ ಬಳಿಕ ಅದನ್ನೆಲ್ಲ ಮಾತಾಡೋಣ, ಈಗ ನಮಗೆ ವೋಟು ನೀಡಿ ಆಧಿಕಾರ ನೀಡಿರುವ ಜನರ ಋಣ ತೀರಿಸಬೇಕಿದೆ, ಅದು ನಮಗೆ ಬಹಳ ಪ್ರಾಮುಖ್ಯವಾದದ್ದು, ಉಳಿದ ವಿಷಯಗಳನ್ನು ಆಮೇಲೆ ಮಾತಾಡೋಣ ಎಂದರು.

ರಾಮನಗರ: ಲೋಕಸಭಾ ಚುನಾವನೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ (Bengaluru Rural constituency) ಬಿಜೆಪಿyu ಪ್ರಖ್ಯಾತ ವೈದ್ಯ ಡಾ ಸಿಎನ್ ಮಂಜುನಾಥ್ (Dr CN Manjunath) ಅವರನ್ನು ಫೀಲ್ಡಿಗಳಿಸಿರುವುದರಿಂದ ಡಿಕೆ ಸಹೋದರರ (DK brothers) ಕ್ಯಾಂಪ್ ನಲ್ಲಿ ಪ್ಯಾನಿಕ್ ಸೃಷ್ಟಿಯಾಗಿದೆಯೇ? ನಿನ್ನೆ ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಪ್ರಶ್ನೆಯೊಂದಕ್ಕೆ ನೀಡಿದ ಪ್ರತಿಕ್ರಿಯೆ ಅಂಥ ಅನುಮಾನ ಮೂಡಿಸುತ್ತದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆಯಲಿರುವುದು ಧರ್ಮಯುದ್ಧ, ಸತ್ಯವನ್ನು ಗೆಲ್ಲಿಸಿ ಅಂತ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಮತದಾರರಿಗೆ ಅಪೀಲ್ ಮಾಡುತ್ತಿರುವುದನ್ನು ಶಿವಕುಮಾರ್ ಗಮನಕ್ಕೆ ತಂದಾಗ ಅವರು ಉತ್ತರಿಸಲು ಸಮಯ ತೆಗೆದುಕೊಂಡರೂ ಪ್ರಶ್ನೆಯನ್ನು ಬಿಟ್ಟು ಬೇರೆ ವಿಷಯದ ಬಗ್ಗೆ ಮಾತಾಡಿದರು. ಚುನಾವಣೆ ಡೇಟ್ಸ್ ಪ್ರಕಟವಾದ ಬಳಿಕ ಅದನ್ನೆಲ್ಲ ಮಾತಾಡೋಣ, ಈಗ ನಮಗೆ ವೋಟು ನೀಡಿ ಆಧಿಕಾರ ನೀಡಿರುವ ಜನರ ಋಣ ತೀರಿಸಬೇಕಿದೆ, ಅದು ನಮಗೆ ಬಹಳ ಪ್ರಾಮುಖ್ಯವಾದದ್ದು, ಉಳಿದ ವಿಷಯಗಳನ್ನು ಆಮೇಲೆ ಮಾತಾಡೋಣ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕುಮಾರಸ್ವಾಮಿ ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ಗೊತ್ತಿದೆ: ಡಿಕೆ ಶಿವಕುಮಾರ್ ಗಂಭೀರ ಆರೋಪ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ