ರಾಮನಗರ: ಕ್ರೈಸ್ತ ಸಮುದಾಯದ ಕಾರ್ಯಕ್ರಮದಲ್ಲಿ ಭಾಗಿಯಾದ DK ಬ್ರದರ್ಸ್; ಇಲ್ಲಿದೆ ವಿಡಿಯೋ
ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದಲ್ಲಿರುವ ಕ್ರೈಸ್ತ ಸಮುದಾಯದ ಹೋಲಿ ರೋಜರಿ ಚರ್ಚ್ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (Dk Shivakumar) ಹಾಗೂ ಡಿಕೆ ಸುರೇಶ್ (DK Suresh) ಭಾಗಿಯಾಗಿದ್ದಾರೆ.
ರಾಮನಗರ, ಅ.07: ಜಿಲ್ಲೆಯ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದಲ್ಲಿರುವ ಕ್ರೈಸ್ತ ಸಮುದಾಯದ ಹೋಲಿ ರೋಜರಿ ಚರ್ಚ್ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (Dk Shivakumar) ಹಾಗೂ ಡಿಕೆ ಸುರೇಶ್ (DK Suresh) ಭಾಗಿಯಾಗಿದ್ದಾರೆ. 1947 ರಲ್ಲಿ ಕಟ್ಟಲಾಗಿದ್ದ ಸರ್ಕಲ್ ಮಾತೆಯ ಪ್ರತಿಮೆ ಇದಾಗಿದ್ದು, ಸರ್ಕಲ್ ಮಾತೆಯ ವಜ್ರ ಮಹೋತ್ಸವ ಅಂಗವಾಗಿ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಆಗಮಿಸಿದ ಡಿಕೆ ಸಹೋದರರು, ಸರ್ಕಲ್ ಮಾತೆ ಪ್ರತಿಮೆಗೆ ಹೂವಿನ ಹಾರ ಹಾಕಿ, ಗೌರವ ಸಲ್ಲಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us