ರಾಮನಗರಕ್ಕೆ ಡಿಕೆಶಿ ಕೊಡುಗೆ: ಕುಮಾರಸ್ವಾಮಿ ಪಂಥಾಹ್ವಾನ ಸ್ವೀಕರಿಸಿದ ಶಿವಕುಮಾರ್ ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಸಿದ್ಧ ಎಂದರು!

ವೇದಿಕೆ ಯಾವುದೇ ಆಗಿರಲಿ ಎಂದ ಶಿವಕುಮಾರ್ ಟಿವಿ ಮಾಧ್ಯಮಗಳು ತಮ್ಮ ಚ್ಯಾನೆಲ್ ನಲ್ಲಿ ಚರ್ಚೆ ಏರ್ಪಡಿಸಿದರೂ ತಾನು ಸಿದ್ಧ ಮತ್ತು ಯಾವುದೇ ಪ್ರದೇಶದಲ್ಲಿ ಬಹಿರಂಗ ಚರ್ಚೆಗೂ ತಾನು ಸಿದ್ಧ ಎಂದರು. ಆದರೆ, ವೇದಿಕೆ ಸಿದ್ಧ ಮಾಡುವ ಮೊದಲು ತನಗೆ ಒಂದೆರಡು ದಿನಗಳ ಅವಕಾಶ ನೀಡಬೇಕು ಎಂದು ಶಿವಕುಮಾರ್ ಹೇಳಿದರು.

ರಾಮನಗರಕ್ಕೆ ಡಿಕೆಶಿ ಕೊಡುಗೆ: ಕುಮಾರಸ್ವಾಮಿ ಪಂಥಾಹ್ವಾನ ಸ್ವೀಕರಿಸಿದ ಶಿವಕುಮಾರ್ ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಸಿದ್ಧ ಎಂದರು!
|

Updated on: Apr 05, 2024 | 7:15 PM

ಬೆಂಗಳೂರು: ರಾಜ್ಯ ಒಕ್ಕಲಿಗ ಸಮುದಾಯದ ಎರಡು ಪ್ರತಿಷ್ಠಿತ ಕುಟುಂಬಗಳ ನಡುವಿನ ರಾಜಕೀಯ ಸಮರ ಕುತೂಹಲ ಕೆರಳಿಸುತ್ತಿದೆ. ಹೆಚ್ ಡಿ ದೇವೇಗೌಡ (HD Devegowda) ಮತ್ತು ಡಿಕೆ ಶಿವಕುಮಾರ್ (DK Shivakumar) ಕುಟುಂಬಗಳು 2018ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬಿದ್ದ ನಂತರ ಎಷ್ಟು ಆತ್ಮೀಯವಾಗಿದ್ದವು ಅಂತ ಕನ್ನಡಿಗರೆಲ್ಲ ನೋಡಿದ್ದಾರೆ. ಆದರೆ ಈಗಿನ ಲೋಕಸಭ ಚುನಾವಣೆ (Lok Sabha polls 2024) ಸಮಯದಲ್ಲಿ ಅದಕ್ಕೆ ತದ್ವಿರುದ್ಧವಾದ ಸ್ಥಿತಿ ಇದೆ. ಮೊನ್ನೆ ಕುಮಾರಸ್ವಾಮಿಯವರು ರಾಮನಗರಕ್ಕೆ ಶಿವಕುಮಾರ್ ಕೊಡುಗೆ ಏನು? ಅವರೊಂದಿಗೆ ಚರ್ಚೆಗೆ ಸಿದ್ಧನಿದ್ದೇನೆ ಅಂತ ಸವಾಲೆಸೆದಿದ್ದರು. ಇಂದು ಬೆಂಗಳೂರಲ್ಲಿ ಶಿವಕುಮಾರ್; ಜೆಡಿಎಸ್ ರಾಜ್ಯಾಧ್ಯಕ್ಷನ ಸವಾಲು ಸ್ವೀಕರಿಸಿದರು. ವೇದಿಕೆ ಯಾವುದೇ ಆಗಿರಲಿ ಎಂದ ಶಿವಕುಮಾರ್ ಟಿವಿ ಮಾಧ್ಯಮಗಳು ತಮ್ಮ ಚ್ಯಾನೆಲ್ ನಲ್ಲಿ ಚರ್ಚೆ ಏರ್ಪಡಿಸಿದರೂ ತಾನು ಸಿದ್ಧ ಮತ್ತು ಯಾವುದೇ ಪ್ರದೇಶದಲ್ಲಿ ಬಹಿರಂಗ ಚರ್ಚೆಗೂ ತಾನು ಸಿದ್ಧ ಎಂದರು. ಆದರೆ, ವೇದಿಕೆ ಸಿದ್ಧ ಮಾಡುವ ಮೊದಲು ತನಗೆ ಒಂದೆರಡು ದಿನಗಳ ಅವಕಾಶ ನೀಡಬೇಕು ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರಾಜ್ಯದಲ್ಲಿ ಕೇವಲ ಮಂತ್ರಿಗಳ ಮಕ್ಕಳಿಗೆ ಟಿಕೆಟ್ ಸಿಗ್ತಿದೆ ಅಂದಾಗ ಡಿಕೆ ಶಿವಕುಮಾರ್ ರಿಂದ ಅಸಮಂಜಸ ಸ್ಪಷ್ಟನೆ!

Follow us
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?