ಯಾರು ಸಿಎಂ ಆಗಬೇಕು ಅಂತಾ ಸಿದ್ದರಾಮಯ್ಯ, ಡಿಕೆಶಿ ನಡುವೆ ಫೈಟ್ ಶುರುವಾಗಿದೆ: ಸಚಿವ ಜಗದೀಶ್ ಶೆಟ್ಟರ್
ಯಾರು ಸಿಎಂ ಆಗಬೇಕು ಅಂತಾ ಸಿದ್ದರಾಮಯ್ಯ, ಡಿಕೆಶಿ ನಡುವೆ ಫೈಟ್ ಶುರುವಾಗಿದೆ: ಸಚಿವ ಜಗದೀಶ್ ಶೆಟ್ಟರ್

ಯಾರು ಸಿಎಂ ಆಗಬೇಕು ಅಂತಾ ಸಿದ್ದರಾಮಯ್ಯ, ಡಿಕೆಶಿ ನಡುವೆ ಫೈಟ್ ಶುರುವಾಗಿದೆ: ಸಚಿವ ಜಗದೀಶ್ ಶೆಟ್ಟರ್

ಸಾಧು ಶ್ರೀನಾಥ್​

Updated on: Apr 05, 2021 | 11:13 AM

ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಆಗ್ತೇನಿ ಅಂತಾರೆ. ಡಿಕೆ ಶಿವಕುಮಾರ್ ಸಿಎಂ ಆಗಲು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ನಿಮ್ಮಲ್ಲಿ ಯಾರು ಸಿಎಂ ಆಗ್ತಿರಿ ಅಂತಾ ಕ್ಲಿಯರ್ ಮಾಡಿಕೊಂಡು ಹೊರಬನ್ನಿ‌. ಕಾಂಗ್ರೆಸ್ ಸದ್ಯ ಒಡೆದ ಮನೆಯಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಕಾಂಗ್ರೆಸ್​ಗೆ ಟಾಂಗ್ ಕೊಟ್ಟಿದ್ದಾರೆ.

Published on: Apr 05, 2021 11:12 AM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು