ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ

Edited By:

Updated on: May 27, 2026 | 10:05 PM

ಕರ್ನಾಟಕ ಕಾಂಗ್ರೆಸ್​​ನಲ್ಲಿನ (Karnataka Congress) ನಾಯಕತ್ವ ಬದಲಾವಣೆಯ ರಾಜಕೀಯ ಪ್ರಹಸನ ಅಂತಿಮ ಘಟ್ಟ ತಲುಪಿದ್ದು, ಸಿಎಂ ಸಿದ್ದರಾಮಯ್ಯನವರು (Siddaramaiah) ನಾಳೆ (ಮೇ 28) ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದ್ದು, ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಹೇಳಲಾಗುತ್ತಿದೆ. ಇನ್ನು ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗಿನ ಸರಣಿ ಸಭೆ ನಡೆಸಿ ಇಂದು (ಮೇ 27) ರಾತ್ರಿ ಡಿಕೆ ಶಿವಕುಮಾರ್ (DK Shivakumar) ಬೆಂಗಳೂರಿಗೆ ವಾಪಸ್ ಆಗಿದ್ದು, ಮುಂದಿನ ಸಿಎಂ ಎಂದೇ ಬಿಂಬಿತವಾಗಿರುವುದರಿಂದ ಏರ್​​ಪೋರ್ಟ್​​ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಇನ್ನು ವಿಶೇಷ ಅಂದ್ರೆ, ಡಿಕೆ ಶಿವಕುಮಾರ್ಅ  ವರನ್ನ ಕರೆದೊಯ್ಯಲು ಸರ್ಕಾರಿ ಬದಲು ಖಾಸಗಿ ಕಾರು ಬಂದಿರುವುದು ವಿಶೇಷ. ಇನ್ನು ಮರ್ಸಿಡಿಸ್ ಬೆಂಜ್ ಬೆಂಜ್ ಜಿ63 ಕಾರು ಹೇಗಿದೆ ನೋಡಿ.

ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್​​ನಲ್ಲಿನ (Karnataka Congress) ನಾಯಕತ್ವ ಬದಲಾವಣೆಯ ರಾಜಕೀಯ ಪ್ರಹಸನ ಅಂತಿಮ ಘಟ್ಟ ತಲುಪಿದ್ದು, ಸಿಎಂ ಸಿದ್ದರಾಮಯ್ಯನವರು (Siddaramaiah) ನಾಳೆ (ಮೇ 28) ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದ್ದು, ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಹೇಳಲಾಗುತ್ತಿದೆ. ಇನ್ನು ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗಿನ ಸರಣಿ ಸಭೆ ನಡೆಸಿ ಇಂದು (ಮೇ 27) ರಾತ್ರಿ ಡಿಕೆ ಶಿವಕುಮಾರ್ (DK Shivakumar) ಬೆಂಗಳೂರಿಗೆ ವಾಪಸ್ ಆಗಿದ್ದು, ಮುಂದಿನ ಸಿಎಂ ಎಂದೇ ಬಿಂಬಿತವಾಗಿರುವುದರಿಂದ ಏರ್​​ಪೋರ್ಟ್​​ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಇನ್ನು ವಿಶೇಷ ಅಂದ್ರೆ, ಡಿಕೆ ಶಿವಕುಮಾರ್ಅ  ವರನ್ನ ಕರೆದೊಯ್ಯಲು ಸರ್ಕಾರಿ ಬದಲು ಖಾಸಗಿ ಕಾರು ಬಂದಿರುವುದು ವಿಶೇಷ. ಇನ್ನು ಮರ್ಸಿಡಿಸ್ ಬೆಂಜ್ ಬೆಂಜ್ ಜಿ63 ಕಾರು ಹೇಗಿದೆ ನೋಡಿ.

ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಹೊತ್ತಲ್ಲೇ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More