ಆರಾಧ್ಯ ಗುರುಗಳ ಭವಿಷ್ಯದಿಂದ ಚಿಗುರೊಡೆದ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆ

Edited By:

Updated on: May 24, 2026 | 4:38 PM

ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು ಬೇಗ ಸಿಎಂ ಆಗುತ್ತಾರೆ ಎಂದಿದ್ದಾರೆ.

ಬೆಂಗಳೂರು, (ಮೇ 24): ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ( Nonavinakere Swamiji Predication) ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು ಬೇಗ ಸಿಎಂ ಆಗುತ್ತಾರೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us