AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ದೇಣಿಗೆ ನೀಡಿದ ಡಿಕೆ ಶಿವಕುಮಾರ್​

ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ದೇಣಿಗೆ ನೀಡಿದ ಡಿಕೆ ಶಿವಕುಮಾರ್​

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Mar 02, 2025 | 2:38 PM

Share

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ 9,99,999 ರೂಪಾಯಿಗಳ ದೇಣಿಗೆ ನೀಡಿದ್ದಾರೆ. ಈ ದೇಣಿಗೆಯನ್ನು ಅವರ ಪತ್ನಿ ಉಷಾ ಶಿವಕುಮಾರ್ ಅವರ ಹೆಸರಿನಲ್ಲಿ ನೀಡಲಾಗಿದೆ. ಹೊಸ ದೇವಸ್ಥಾನ ನಿರ್ಮಾಣಕ್ಕೆ ಈ ದೇಣಿಗೆ ಸಹಾಯಕವಾಗಲಿದೆ ಎಂದು ಹೇಳಲಾಗಿದೆ.

ಉಡುಪಿ, ಮಾರ್ಚ್​​ 02: ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಹೀಗಾಗಿ ಇಂದು ಕಾಪು ಹೊಸ ಮಾರಿಗುಡಿಗೆ ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದು, ಪತ್ನಿ ಉಷಾ ಹೆಸರಿನಲ್ಲಿ 9,99,999 ರೂ. ದೇಣಿಗೆ ನೀಡಿದ್ದಾರೆ. ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಡಿಕೆ ಶಿವಕುಮಾರ್​​ ದೇಣಿಗೆ ನೀಡಿದ್ದಾರೆ. ಹತ್ತು ದಿನಗಳ ಕಾಲ ಮಾರಿಯಮ್ಮನ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More