Assembly Polls: ಸಿದ್ದರಾಮಯ್ಯ ಮತ್ತು ಇತರ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಡಿಕೆ ಶಿವಕುಮಾರ್
ವಾರದ ಮೊದಲ ದಿನವಾದ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರನ್ನು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಕರೆಸಿ ಒಂದು ಸಭೆ ನಡೆಸಿದರು
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನಾಯಕರು ದಿನೇದಿನೆ ಹತ್ತಿರವಾಗುತ್ತಿರುವ ವಿಧಾನ ಸಭಾ ಚುನಾವಣೆಗೆ ಜೋರಾಗಿ ತಯಾರಿಗಳನ್ನು ನಡೆಸಿದ್ದಾರೆ. ಪ್ರಜಾಧ್ವನಿ (Prajadhvani) ಯಾತ್ರೆಯ ಮೂಲಕ ಪಕ್ಷದ ನಾಯಕರು ರಾಜ್ಯವನ್ನು ಸುತ್ತುತ್ತಿರುವ ಸಂಗತಿ ನಿಮಗೆ ಗೊತ್ತಿದೆ. ವಾರದ ಮೊದಲ ದಿನವಾದ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಸಿದ್ದರಾಮಯ್ಯ (Siddaramaiah) ಸೇರಿದಂತೆ ಪ್ರಮುಖ ನಾಯಕರನ್ನು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಕರೆಸಿ ಒಂದು ಸಭೆಯನ್ನು ನಡೆಸಿದರು. ಸಭೆಯಲ್ಲಿ ಯಾವೆಲ್ಲ ವಿಷಯಗಳು ಚರ್ಚೆಯಾದವೆಂಬ ಮಾಹಿತಿ ನಮಗೆ ಸಿಕ್ಕಿಲ್ಲ ಆದರೆ, ದಿನದ ಮತ್ತು ವಾರದ ಉಳಿದ ದಿನಗಳ ಕಾರ್ಯಕ್ರಮಗಳ ರೂಪುರೇಷೆಯನ್ನು ಅವರು ಚರ್ಚಿಸಿರಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ

