ರಾಹುಲ್ ಗಾಂಧಿ ಸೂಚನೆ ಮೇರೆಗೆ ಸಿದ್ದರಾಮಯ್ಯರನ್ನು ತಬ್ಬಿಕೊಂಡ ಡಿಕೆ ಶಿವಕುಮಾರ್! ವಿಡಿಯೋ ನೋಡೀ
ವಿಪಕ್ಷ ನಾಯಕ ಸಿದ್ದರಾಮಯ್ಯರನ್ನ ತಬ್ಬಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ರಾಹುಲ್ ಗಾಂಧಿ ಸನ್ನೆ ಮಾಡಿದ್ರಂತೆ. ರಾಹುಲ್ ಗಾಂಧಿ ಸೂಚನೆ ಬಳಿಕ ಡಿಕೆಶಿ ಸಿದ್ದುನ ತಬ್ಬಿಕೊಂಡ್ರಂತೆ.
ದಾವಣಗೆರೆಯಲ್ಲಿ ನಿನ್ನೆ(ಆಗಸ್ಟ್ 03) ಅದ್ಧೂರಿ ಸಿದ್ದರಾಮೋತ್ಸವ ನೆರವೇರಿದೆ. ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಡಿಕೆ ಶಿವಕುಮಾರ್ ತಬ್ಬಿಕೊಂಡರು. ಈ ಮೂಲಕ ತಮ್ಮಿಬ್ಬರಲ್ಲಿ ಯಾವುದೇ ವೈಮಸ್ಸಿಲ್ಲ ಎಂಬ ಸಂದೇಶ ಸಾರಿದ್ದರು. ಆದ್ರೆ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನ ತಬ್ಬಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ರಾಹುಲ್ ಗಾಂಧಿ ಸನ್ನೆ ಮಾಡಿದ್ರಂತೆ. ರಾಹುಲ್ ಗಾಂಧಿ ಸೂಚನೆ ಬಳಿಕ ಡಿಕೆಶಿ ಸಿದ್ದುನ ತಬ್ಬಿಕೊಂಡ್ರಂತೆ.
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

