AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹೇಳಿಕೆ ವಿವಾದ, ಕನ್ನಡಪರ ಸಂಘಟನೆಗಳಿಗೆ ಡಿಕೆಶಿ ಕಿವಿಮಾತು

ಕಮಲ್ ಹೇಳಿಕೆ ವಿವಾದ, ಕನ್ನಡಪರ ಸಂಘಟನೆಗಳಿಗೆ ಡಿಕೆಶಿ ಕಿವಿಮಾತು

ಮಂಜುನಾಥ ಸಿ.
|

Updated on:Jun 03, 2025 | 3:51 PM

Share

Kamal Haasan: ಕಮಲ್ ಹಾಸನ್ ಕನ್ನಡದ ಬಗ್ಗೆ ನೀಡಿರುವ ಹೇಳಿಕೆಯನ್ನು ಕನ್ನಡಪರ ಸಂಘಟನೆಗಳು ವಿರೋಧಿಸಿದ್ದು, ಅವರ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಕ್ಕೆ ಬೆಂಕಿ ಇಡುವುದಾಗಿ ಎಚ್ಚರಿಸಿವೆ. ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಮಾತನಾಡಿ, ಕನ್ನಡಪರ ಸಂಘಟನೆಗಳಿಗೆ ಕಿವಿಮಾತು ಹೇಳಿದ್ದಾರೆ. ಡಿಕೆ ಶಿವಕುಮಾರ್ ಹೇಳಿರುವುದೇನು? ಇಲ್ಲಿದೆ ನೋಡಿ ವಿಡಿಯೋ....

ಕಮಲ್ ಹಾಸನ್ (Kamal Haasan) ಕನ್ನಡದ ಪರ ನೀಡಿರುವ ಹೇಳಿಕೆ ವಿರುದ್ಧ ಕನ್ನಡಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿವೆ. ಕಮಲ್​ರ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಇಡುವುದಾಗಿ ಎಚ್ಚರಿಕೆ ನೀಡಿವೆ. ಇದೀಗ ಕಮಲ್ ಹಾಸನ್ ತಮ್ಮ ಸಿನಿಮಾಗೆ ಭದ್ರತೆ ಒದಗಿಸುವಂತೆ ಹೈಕೋರ್ಟ್ ಮೆಟ್ಟಿಲು ಸಹ ಹತ್ತಿದ್ದಾರೆ. ಈ ವಿವಾದದ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ‘ಪ್ರಕರಣ ಈಗ ನ್ಯಾಯಾಲಯದಲ್ಲಿದೆ, ನ್ಯಾಯಾಲಯವೇ ಕ್ಷಮೆ ಕೇಳುವಂತೆ ಸೂಚಿಸಿದೆ, ಹಾಗಾಗಿ ಕನ್ನಡಪರ ಸಂಘಟನೆಗಳು ತಾಳ್ಮೆಯಿಂದ ಇರಬೇಕು’ ಎಂದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 03, 2025 03:44 PM