ಡಾ ಮೇಖಲಾ ವಿಶೇಷ ಸೇವೆಗೆ ಹೆಮ್ಮೆಯ ಕನ್ನಡತಿ ಪ್ರಶಸ್ತಿ ನೀಡಿದ ಡಿಕೆ ಶಿವಕುಮಾರ್
ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನ ಗುರುತಿಸಿ ಟಿವಿ9 ಕನ್ನಡ ಕೊಡುವ ಹೆಮ್ಮೆಯ ಕನ್ನಡತಿ ಅವಾರ್ಡ್ ಈ ವರ್ಷವೂ ನೀಡಲಾಗಿದೆ. ವಿವಿಧ ಕ್ಷೇತ್ರಗಳ ಸಾಧಕಿಯರಿಗೆ ಸನ್ಮಾನ ಮಾಡಲಾಗಿದೆ. ಟಿವಿ9 ಎಂಡಿ ಸಿಇಓ ಬರುನ್ ದಾಸ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು.
ಬೆಂಗಳೂರು, ಫೆಬ್ರವರಿ 22: ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನ ಗುರುತಿಸಿ ಟಿವಿ9 ಕನ್ನಡ ಕೊಡುವ ಹೆಮ್ಮೆಯ ಕನ್ನಡತಿ ಅವಾರ್ಡ್ (Hemmeya Kannadathi) ಈ ವರ್ಷವೂ ನೀಡಲಾಗಿದೆ. ಅದರಲ್ಲಿ ಡಾ.ಮೇಖಲಾ ದ್ವಾರಕನಾಥ್ ಕೂಡ ಒಬ್ಬರು. ಅವರ ವಿಶೇಷ ಸೇವೆಗೆ ಹೆಮ್ಮೆಯ ಕನ್ನಡತಿ ಅವಾರ್ಡ್ ಗರಿ ಮುಡಿಗೇರಿಸಿಕೊಂಡಿದ್ದಾರೆ. ತಂದೆ, ತಾಯಿ ಮತ್ತು ಅತ್ತೆಗೆ ಪ್ರಶಸ್ತಿಯನ್ನು ಅರ್ಪಿಸಿದ್ದಾರೆ. ಈ ವೇಳೆ ಮಾತನಾಡಿ ಡಾ.ಮೇಖಲಾ ದ್ವಾರಕನಾಥ್, ತಮ್ಮ ಇಡೀ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ

