ಡಿಕೆ ಶಿವಕುಮಾರ್ಗೆ 16 ಲಕ್ಷ ರೂ. ಮೌಲ್ಯದ ಭರ್ಜರಿ ಗಿಫ್ಟ್: ಅಂಥದ್ದೇನಿದೆ ಇದರಲ್ಲಿ? ಇಲ್ಲಿದೆ ನೋಡಿ
ಕಾರವಾರದಲ್ಲಿ ನಡೆದ ‘ಕರಾವಳಿ ಉತ್ಸವ’ದಲ್ಲಿ ಭಾನುವಾರ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅಪರೂಪದ ಉಡುಗೊರೆಯೊಂದನ್ನು ನೀಡಿದ್ದಾರೆ. ವಿಷ್ಣುವಿನ ವಿಶ್ವರೂಪ ದರ್ಶನದ ಶ್ರೀಗಂಧದಿಂದ ತಯಾರಿಸಿದ ಕಲಾಕೃತಿ ನೀಡಿದ್ದಾರೆ. ಇದು 16 ಲಕ್ಷ ರೂ. ಮೌಲ್ಯದ್ದಾಗಿದೆ. ಕಲಾಕೃತಿಯ ವಿಡಿಯೋ ಇಲ್ಲಿದೆ ನೋಡಿ.
ಕಾರವಾರ, ಡಿಸೆಂಬರ್ 29: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ‘ಕರಾವಳಿ ಉತ್ಸವ’ದಲ್ಲಿ ಭಾಗವಹಿಸಿದ ಡಿಸಿಎಂ ಡಿಕೆ ಶಿವಕುಮಾರ್ಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಭರ್ಜರಿ ಉಡುಗೊರೆ ನೀಡಿದ್ದಾರೆ. 16 ಲಕ್ಷ ರೂ. ಮೌಲ್ಯದ ಶ್ರೀಗಂಧದಿಂದ ತಯಾರಿಸಿದ ಭಗವಾನ್ ವಿಷ್ಣುವಿನ ವಿಶ್ವರೂಪ ದರ್ಶನದ ಕಲಾಕೃತಿ ನೀಡಿದ್ದಾರೆ. ಇದೇ ವೇಳೆ, ಡಿಕೆ ಶಿವಕುಮಾರ್ ಅವರ ಮನಸ್ಸಿನಲ್ಲಿರುವ ಎಲ್ಲಾ ಬಯಕೆಗಳು ಈಡೇರಲೆಂದು ಆಶಿಸುವೆ. ನಮಗೆ ಕೊಟ್ಟ ಆಶ್ವಾಸನೆ ಆದಷ್ಟು ಬೇಗ ಈಡೇರಿಸುವಂತಾಗಲೆಂದು ಹಾರೈಸಿ ಈ ಉಡುಗೊರೆ ನೀಡುತ್ತಿದ್ದೇನೆ ಎಂದು ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.
Follow Us
Latest Videos
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

