ಕೃಷ್ಣಜನ್ಮಾಷ್ಟಮಿ: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮನೆಯಲ್ಲಿ ಹಬ್ಬದೂಟ ಸವಿದ ಡಿಕೆ ಶಿವಕುಮಾರ್

ಕೇವಲ ಭೇಟಿ ಮಾತ್ರ ಅಲ್ಲ, ಶಾಸಕಿಯ ಮನೆಯಲ್ಲಿ ಹಬ್ಬದೂಟವನ್ನೂ ಸವಿದರು. ಶಿವಕುಮಾರ್ ಬಾಯಿ ಚಪ್ಪರಿಸುತ್ತಾ ಊಟ ಮಾಡೋದ್ರಲ್ಲಿ ಮಗ್ನರಾಗಿದ್ದಾಗ ಪೂರ್ಣಿಮಾ ಉಪ ಮುಖ್ಯಮಂತ್ರಿಯ ಪಕ್ಕದಲ್ಲೇ ಕೂತಿದ್ದರು. ಶಿವಕುಮಾರ್ ಸುತ್ತ ನೆರೆದಿರುವ ಪೂರ್ಣಿಮಾ ಕುಟುಂಬದ ಸದಸ್ಯರು ಅವರು ಈಟ ಮಾಡುವುದನ್ನು ನೋಡುತ್ತಿದ್ದರು

|

Updated on: Sep 06, 2023 | 5:15 PM

ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಬಿಜೆಪಿ ನಾಯಕರನ್ನು ಅವರ ಮನೆಗಳಿಗೆ ಹೋಗಿ ಭೇಟಿಯಾಗುವುದು ಇಲ್ಲವೇ ತಮ್ಮ ನಿವಾಸಕ್ಕೆ ಬರಮಾಡಿಕೊಳ್ಳಿವುದನ್ನು ಯಾಕೆ ಮಾಡುತ್ತಿದ್ದಾರೆ ಅಂತ ಕನ್ನಡಿಗರಿಗೆ ಅರ್ಥವಾಗೋದು ಸ್ವಲ್ಪ ಕಷ್ಟವಾದರೂ ರಾಜ್ಯದ ಹಿರಿಯ ಬಿಜೆಪಿ ನಾಯಕರಿಗೆ ಚೆನ್ನಾಗಿ ಅರ್ಥವಾಗುತ್ತಿದೆ. ಕೃಷ್ಣಜನ್ಮಾಷ್ಟಮಿಯಾಗಿರುವ (Krishna Janmashtami) ಇವತ್ತು ಅವರು ಹಿರಿಯೂರು ಕ್ಷೇತ್ರದ ಮಾಜಿ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರನ್ನು (Poornima Srinivas) ನಗರದ ಕೆಆರ್ ಪುರಂನ ದೇವಸಂದ್ರದಲ್ಲಿರುವ ಅವರ ಪೂರ್ಣಿಮಾ ನಿವಾಸದಲ್ಲಿ ಭೇಟಿಯಾದರು. ಕೇವಲ ಭೇಟಿ ಮಾತ್ರ ಅಲ್ಲ, ಶಾಸಕಿಯ ಮನೆಯಲ್ಲಿ ಹಬ್ಬದೂಟವನ್ನೂ ಸವಿದರು. ಶಿವಕುಮಾರ್ ಬಾಯಿ ಚಪ್ಪರಿಸುತ್ತಾ ಊಟ ಮಾಡೋದ್ರಲ್ಲಿ ಮಗ್ನರಾಗಿದ್ದಾಗ ಪೂರ್ಣಿಮಾ ಉಪ ಮುಖ್ಯಮಂತ್ರಿಯ ಪಕ್ಕದಲ್ಲೇ ಕೂತಿದ್ದರು. ಶಿವಕುಮಾರ್ ಸುತ್ತ ನೆರೆದಿರುವ ಪೂರ್ಣಿಮಾ ಕುಟುಂಬದ ಸದಸ್ಯರು ಅವರು ಈಟ ಮಾಡುವುದನ್ನು ನೋಡುತ್ತಿದ್ದರು. ಕಾಂಗ್ರೆಸ್ ನಾಯಕ ಮಾತ್ರ ಯಾವುದೇ ಸಂಕೋಚವಿಲ್ಲದೆ ಆರಾಮವಾಗಿ ಊಟ ಮಾಡಿದರು. ಭೇಟಿಯ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ