ಜಲಾಶಯಗಳ ಬಗ್ಗೆ ಮಾತಾಡುವಾಗ ಕುಮಾರಸ್ವಾಮಿಗೇನು ಗೊತ್ತು ಎಂದ ಶಿವಕುಮಾರ್

ಶಿವಕುಮಾರ್ ಮತ್ತು ಕುಮಾರಸ್ವಾಮಿ ಹಿರಿಯ ಮತ್ತು ಪ್ರಬುದ್ಧ ರಾಜಕಾರಣಿಗಳು. ಆದರೆ ಇತ್ತೀಚಿನ ದಿನಗಳಲ್ಲಿ ಅವರಿಬ್ಬರು ಒಬ್ಬರನ್ನೊಬ್ಬರು ಟೀಕಿಸುವುದರಲ್ಲಿ ಹೆಚ್ಚಿನ ಸಮಯ ವ್ಯಯಿಸುತ್ತಿದ್ದಾರೆ. ತಮ್ಮ ವೈಯಕ್ತಿಕ ಪ್ರತಿಷ್ಠೆ ಮತ್ತು ವೈರತ್ವವನ್ನು ಸಾರ್ವಜನಿಕವಾಗಿ ತೋರ್ಪಡಿಸಿಕೊಳ್ಳುತ್ತಿರುವುದು, ಟೀಕಿಸುವುದು, ನಿಂದನೆ ಇಬ್ಬರ ಘನತೆಗೂ ತಕ್ಕುದಲ್ಲ.

ಜಲಾಶಯಗಳ ಬಗ್ಗೆ ಮಾತಾಡುವಾಗ ಕುಮಾರಸ್ವಾಮಿಗೇನು ಗೊತ್ತು ಎಂದ ಶಿವಕುಮಾರ್
|

Updated on: Aug 12, 2024 | 3:04 PM

ಬೆಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗಂಭೀರ ಸ್ವರೂಪದ ರಾಜಕಾರಣಿಗಳೋ ಅಥವಾ ತಮ್ಮ ಪರಸ್ಪರ ಕೆಸರೆರಚಾಟದಿಂದ ಕನ್ನಡಿಗರಿಗೆ ಪ್ರತಿದಿನ ಪುಕ್ಕಟೆ ಮನರಂಜನೆ ಒದಗಿಸುವ ನಾಯಕರೋ ಅನ್ನೋದು ಅರ್ಥವಾಗುತ್ತಿಲ್ಲ. ಇವತ್ತು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಎಗ ಮಾತಾಡಿದ ಶಿವಕುಮಾರ್ ಅವರಿಗೆ ಕೆಆರ್​ಎಸ್ ಜಲಾಶಯದ ಬಗ್ಗೆ ಕುಮಾರಸ್ವಾಮಿ ನೀಡಿರುವ ಹೇಳಿಕೆಯನ್ನು ಮಾಧ್ಯಮ ಪ್ರತಿನಿಧಿಗಳು ಉಲ್ಲೇಖಿಸಿದಾಗ, ಜಲಾಶಯಗಳ ಬಗ್ಗೆ ಕುಮಾರಸ್ವಾಮಿಗೇನು ಗೊತ್ತು ಎನ್ನುತ್ತಾರೆ! ಮಾತು ಮುಂದುವರೆಸುವ ಅವರು ರಾಜ್ಯದಲ್ಲಿರುವ ಎಲ್ಲ ಜಲಾಶಯಗಳಿಗೆ ಸಂಬಂಧಿಸಿದಂತೆ ಒಂದು ಸಮಿತಿಯನ್ನು ರಚಿಸಲಾಗುವುದು ಮತ್ತು ಸಮಿತಿಯು ಜಲಾಶಯಗಳ ಸಮೀಕ್ಷೆ ನಡೆಸಿ ಒಂದು ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದು, ಅದರ ಶಿಫಾರಸ್ಸಿನ ಮೇರೆಗೆ ಅಗತ್ಯ ಮತ್ತು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ತುಂಗಭದ್ರಾ ಡ್ಯಾಂನಲ್ಲಿ 50 ಟಿಎಂಸಿ ನೀರು ಉಳಿಸಿಕೊಳ್ಳಲು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸೂಚನೆ

Follow us
ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು