ಮಾಧ್ಯಮ ಪ್ರತಿನಿಧಿಗಳ ಎದುರು ಸಚಿವ ಸಿ ಎನ್ ಅಶ್ವಥ್ ನಾರಾಯಣರನ್ನು ಲೇವಡಿ ಮಾಡಿದ ಡಿಕೆ ಶಿವಕುಮಾರ್

ಮಾಧ್ಯಮ ಪ್ರತಿನಿಧಿಗಳ ಎದುರು ಸಚಿವ ಸಿ ಎನ್ ಅಶ್ವಥ್ ನಾರಾಯಣರನ್ನು ಲೇವಡಿ ಮಾಡಿದ ಡಿಕೆ ಶಿವಕುಮಾರ್
|

Updated on: Feb 17, 2023 | 6:11 PM

ರಾಮನಗರದಲ್ಲಿ ಆಶ್ವಥ್ ನಾರಾಯಣ ರಾಮಮಂದಿರ ಕಟ್ಟುತ್ತಾರಂತೆ ಅಂತ ಮಾಧ್ಯಮದವರೊಬ್ಬರು ಹೇಳಿದಾಗ ಶಿವಕುಮಾರ್ ಸಚಿವರನ್ನು ಏಕವಚನದಲ್ಲಿ ಜರಿಯಲು ಪ್ರಾರಂಭಿಸಿದರು

ಬೆಂಗಳೂರು: 2023-24 ಸಾಲಿನ ರಾಜ್ಯ ಮುಂಗಡ ಪತ್ರ ಮಂಡನೆಯಾದ ಬಳಿಕ ವಿಧಾನ ಸೌಧದ ಹೊರಗಡೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಅವರನ್ನು ಅಕ್ಷರಶಃ ಲೇವಡಿ ಮಾಡಿದರು. ರಾಮನಗರದಲ್ಲಿ ಆಶ್ವಥ್ ನಾರಾಯಣ ರಾಮಮಂದಿರ (Ram Mandir) ಕಟ್ಟುತ್ತಾರಂತೆ ಅಂತ ಮಾಧ್ಯಮದವರೊಬ್ಬರು ಹೇಳಿದಾಗ ಶಿವಕುಮಾರ್ ಸಚಿವರನ್ನು ಏಕವಚನದಲ್ಲಿ ಜರಿಯಲು ಪ್ರಾರಂಭಿಸಿದರು. ಅವನೇನು ರಾಮಮಂದಿರ ಕಟ್ಟೋದು, ಮೊದಲು ಅವನು ರಾಮನಗರದಲ್ಲಿ ತನ್ನ ಪಕ್ಷದ ಕಚೇರಿ ಕಟ್ಟಿಕೊಳ್ಳಲಿ ಅಂತ ಹೇಳಿ, ಎಲ್ಹೋದ ಆ ಗಂಡು, ನಮ್ಮ ನಾಯಕರನ್ನು ಗುಂಡಿಟ್ಟು ಸಾಯಿಸುತ್ತಾನಂತೆ, ಅಯ್ಯೋ ಇವನಾ… ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ