DK Shivakumar: ಉಪ-ಮುಖ್ಯಮಂತ್ರಿಯಾಗಿ ಗಂಗಾಧರ ಅಜ್ಜಯ್ಯನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್!

ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರಮಾಣ ವಚನವನ್ನು ಬೋಧಿಸಿದರು.

DK Shivakumar: ಉಪ-ಮುಖ್ಯಮಂತ್ರಿಯಾಗಿ ಗಂಗಾಧರ ಅಜ್ಜಯ್ಯನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್!
|

Updated on: May 20, 2023 | 1:57 PM

ಬೆಂಗಳೂರು: ಕನಕಪುರ ಶಾಸಕ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ (DK Shivakumar) ಅವರ ರಾಜ್ಯದ ಉಪ-ಮುಖ್ಯಮಂತ್ರಿಯಾಗಿ (Dy CM) ಕಿಕ್ಕಿರಿದು ಜನ ನೆರೆದಿದ್ದ ಕಂಠೀರವ ಕ್ರೀಡಾಂಗಣದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ (Thawar Chand Gehlot) ಅವರು ಪ್ರಮಾಣ ವಚನವನ್ನು ಬೋಧಿಸಿದರು. ಶಿವಕುಮಾರ್ ಅವರು ಗಂಗಾಧರ ಅಜ್ಜಯ್ಯರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಂದೀಪ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ನಟ ಕಮಲ್​ ಹಾಸನ್, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಮೊದಲಾದವರು ಹಾಜರಿದ್ದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್