ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಮತ್ತು ಡಿಕೆ ಸುರೇಶ್ ಜೊತೆಗಿದ್ದರೂ ಮಾತಿಲ್ಲ ಕತೆಯಿಲ್ಲ!

ಕುಮಾರಸ್ವಾಮಿ ಮತ್ತು ಸುರೇಶ್ ನಡುವೆ ಇರುವ ವೈರತ್ವ ಎಲ್ಲರಿಗೂ ಗೊತ್ತಿರವಂಥದ್ದೇ. ಸ್ವಾಮೀಜಿಗಳ ಸಮ್ಮುಖದಲ್ಲಿ ಅವರಿಬ್ಬರು ವೇದಿಕೆ ಮೇಲೆ ಜೊತೆಯಾಗಿದ್ದರೂ ನಾನೊಂದು ತೀರ ನೀನೊಂದು ತೀರದ ಹಾಗಿದ್ದರು. ಈ ವಿದ್ಯಮಾನವನ್ನು ತೇಜಸ್ವೀ ಸೂರ್ಯ ಎಂಜಾಯ್ ಮಾಡಿರುತ್ತಾರೆ.

ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಮತ್ತು ಡಿಕೆ ಸುರೇಶ್ ಜೊತೆಗಿದ್ದರೂ ಮಾತಿಲ್ಲ ಕತೆಯಿಲ್ಲ!
|

Updated on:Nov 06, 2023 | 5:57 PM

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿರರುವ ಮುದಗೆರೆ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು (Chamundeshwari Medical College), ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಟ್ಟಡಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಇಂದು ನೆರವೇರಿಸಲಾಯಿತು. ದೃಶ್ಯಗಳಲ್ಲ ನೀವು ನೋಡುತ್ತಿರುವ ಹಾಗೆ ಆದಿ ಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರು (Sri Nirmalananda Swamiji) ಶಿಲಾನ್ಯಾಸಗಳನ್ನು ಅನಾವರಣಗೊಳಿಸಿದರು. ಸಮಾರಂಭದ ಸ್ವಾರಸ್ಯಕರ ಸಂಗತಿಯೆಂದರೆ, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ವೇದಿಕೆ ಮೇಲಿದ್ದರು. ಕಾಂಗ್ರೆಸ್ ಮತ್ತು ಸ್ಥಳೀಯ ಸಂಸದ ಡಿಕೆ ಸುರೇಶ್ (DK Suresh) ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ (Tejasvi Surya) ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ಇಲ್ಲಿ ನೋಡಬಹುದು. ಪ್ರತಿ ಶಿಲಾನ್ಯಾಸ ಅನಾವರಣ ಮಾಡುವಾಗ ಸ್ವಾಮೀಜಿಯವರು ಈ ಮೂವರನ್ನೂ ಮುಂದೆ ಬಂದು ಆ ಕಾರ್ಯ ನೆರವೇರಿಸುವಂತೆ ಆಹ್ವಾನಿಸುತ್ತಾರೆ ಆದರೆ ಮೂವರಲ್ಲಿ ಒಬ್ಬರು ಕೂಡ ಮುಂದೆ ಹೋಗಲ್ಲ. ಸ್ವಾಮೀಜಿ ನೀವೇ ನೆರವೇರಿಸಿ ಅಂತ ಹೇಳುತ್ತಾರೆ! ಕುಮಾರಸ್ವಾಮಿ ಮತ್ತು ಸುರೇಶ್ ನಡುವೆ ಇರುವ ವೈರತ್ವ ಎಲ್ಲರಿಗೂ ಗೊತ್ತಿರವಂಥದ್ದೇ. ಸ್ವಾಮೀಜಿಗಳ ಸಮ್ಮುಖದಲ್ಲಿ ಅವರಿಬ್ಬರು ವೇದಿಕೆ ಮೇಲೆ ಜೊತೆಯಾಗಿದ್ದರೂ ನಾನೊಂದು ತೀರ ನೀನೊಂದು ತೀರದ ಹಾಗಿದ್ದರು. ಈ ವಿದ್ಯಮಾನವನ್ನು ತೇಜಸ್ವೀ ಸೂರ್ಯ ಎಂಜಾಯ್ ಮಾಡಿರುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Mon, 6 November 23

Follow us
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ