ಸಿದ್ದರಾಮಯ್ಯಗೆ ಕೊಟ್ಟ ಮಾತು ನೆನಪಿಸಿದ್ರಾ ಡಿಕೆ ಸುರೇಶ್, ಏನಿದು ಮಾರ್ಮಿಕ ಮಾತಿನ ಅರ್ಥ?​

Updated on: Nov 20, 2025 | 2:43 PM

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡೂವರೆ ವರ್ಷ ಪೂರ್ಣಗೊಂಡಿದೆ. ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಗದ್ದುಗೆ ಏರಿದಾಗಿನಿಂದಲೂ ಪವರ್ ಶೇರಿಂಗ್ ವಿಚಾರ ಚರ್ಚೆಯಾಗುತ್ತಲೇ ಇದೆ. ಇತ್ತ 50:50 ಶೇರಿಂಗ್ ಪಾಲಿಟಿಕ್ಸ್​ ಎಂದು ಬಿಜೆಪಿಯವರು (BJP) ವ್ಯಂಗ್ಯ ಮಾಡುತ್ತಲೇ ಇದ್ದಾರೆ. ಎರಡೂವರೆ ವರ್ಷದ ಬಳಿಕ ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಡುತ್ತಾರೆ. ಉಳಿದ ಎರಡುವರೆ ವರ್ಷ ಡಿಕೆಶಿ ಸಿಎಂ ಆಗುತ್ತಾರೆ. ಎನ್ನುವ ಮಾತು ಕೇಳಿ ಬಂದಿತ್ತು. ಅದರಂತೆ ಸಿಎಂ ಸ್ಥಾನಕ್ಕೇರಲು ಡಿಕೆ ಶಿವಕುಮಾರ್ (DK Suresh) ಕೂಡ ನಾನಾ ಪ್ರಯತ್ನ ಮಾಡ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಡಿಕೆ ಬ್ರದರ್, ಮಾಜಿ ಸಂಸದ​ ಸುರೇಶ್ , ಸಿದ್ದರಾಮಯ್ಯ ಕೊಟ್ಟ ಮಾತು ತಪ್ಪಲ್ಲ ಎನ್ನುತ್ತಾ ಮಾರ್ಮಿಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರು (ನವೆಂಬರ್.20): ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡೂವರೆ ವರ್ಷ ಪೂರ್ಣಗೊಂಡಿದೆ. ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಗದ್ದುಗೆ ಏರಿದಾಗಿನಿಂದಲೂ ಪವರ್ ಶೇರಿಂಗ್ ವಿಚಾರ ಚರ್ಚೆಯಾಗುತ್ತಲೇ ಇದೆ. ಇತ್ತ 50:50 ಶೇರಿಂಗ್ ಪಾಲಿಟಿಕ್ಸ್​ ಎಂದು ಬಿಜೆಪಿಯವರು (BJP) ವ್ಯಂಗ್ಯ ಮಾಡುತ್ತಲೇ ಇದ್ದಾರೆ. ಎರಡೂವರೆ ವರ್ಷದ ಬಳಿಕ ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಡುತ್ತಾರೆ. ಉಳಿದ ಎರಡುವರೆ ವರ್ಷ ಡಿಕೆಶಿ ಸಿಎಂ ಆಗುತ್ತಾರೆ. ಎನ್ನುವ ಮಾತು ಕೇಳಿ ಬಂದಿತ್ತು. ಅದರಂತೆ ಸಿಎಂ ಸ್ಥಾನಕ್ಕೇರಲು ಡಿಕೆ ಶಿವಕುಮಾರ್ (DK Suresh) ಕೂಡ ನಾನಾ ಪ್ರಯತ್ನ ಮಾಡ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಡಿಕೆ ಬ್ರದರ್, ಮಾಜಿ ಸಂಸದ​ ಸುರೇಶ್ , ಸಿದ್ದರಾಮಯ್ಯ ಕೊಟ್ಟ ಮಾತು ತಪ್ಪಲ್ಲ. ಕೊಟ್ಟ ಮಾತಿನಂತೆ ನಡೆದುಕೊಂಡರೆ ಅವರು ನಾಯಕರಾಗುತ್ತಾರೆ ಎಂದು ಮಾರ್ಮಿಕ ಹೇಳಿಕೆ ನೀಡಿದ್ದಾರೆ.

Published on: Nov 20, 2025 02:41 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More