Video: ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಮಹಿಳೆಯ ಬಳೆ ಕದಿಯಲು ಯತ್ನಿಸಿದ ಡಿಎಂಕೆ ಸದಸ್ಯ
ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಡಿಎಂಕೆ ಸದಸ್ಯನೊಬ್ಬ ಮಹಿಳೆಯ ಬಳೆ ಕದಿಯಲು ಯತ್ನಿಸಿರುವ ವಿಡಿಯೋ ವೈರಲ್ ಆಗಿದೆ. ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಕಳ್ಳರಿಂದ ತುಂಬಿದೆ ಎಂದು ಹೇಳಲು ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕೂನೂರು ಪುರಸಭೆಯ ವಾರ್ಡ್ 25 ರ ಡಿಎಂಕೆ ಕೌನ್ಸಿಲರ್ ಜಾಕಿರ್ ಹುಸೇನ್, ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಮಹಿಳೆಯ ಬಳೆಯನ್ನು ಕದಿಯಲು ಯತ್ನಿಸಿದ್ದರು. ಬಳಿಕ ಮಹಿಳೆ ಕೈಯನ್ನು ಹಿಂದೆ ಸರಿಸಿ ತಪ್ಪಿಸಿಕೊಂಡಿದ್ದಾರೆ.
ತಮಿಳುನಾಡು, ಮಾರ್ಚ್ 05: ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಡಿಎಂಕೆ ಸದಸ್ಯನೊಬ್ಬ ಮಹಿಳೆಯ ಬಳೆ ಕದಿಯಲು ಯತ್ನಿಸಿರುವ ವಿಡಿಯೋ ವೈರಲ್ ಆಗಿದೆ. ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಕಳ್ಳರಿಂದ ತುಂಬಿದೆ ಎಂದು ಹೇಳಲು ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕೂನೂರು ಪುರಸಭೆಯ ವಾರ್ಡ್ 25 ರ ಡಿಎಂಕೆ ಕೌನ್ಸಿಲರ್ ಜಾಕಿರ್ ಹುಸೇನ್, ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಮಹಿಳೆಯ ಬಳೆಯನ್ನು ಕದಿಯಲು ಯತ್ನಿಸಿದ್ದರು. ಬಳಿಕ ಮಹಿಳೆ ಕೈಯನ್ನು ಹಿಂದೆ ಸರಿಸಿ ತಪ್ಪಿಸಿಕೊಂಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 05, 2025 10:06 AM
Latest Videos

ತವರಿನಲ್ಲಿ ಗೆದ್ದ ಆರ್ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ

ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ

‘ರಾಜ್ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
