ಥೀಯೆಟರ್‌ ಕ್ಲೋಸ್ ಮಾಡೋ ಮುನ್ನ ಕಾಲಾವಕಾಶ ಕೊಡಿ- ನಿರ್ದೇಶಕ ವಿಜಯಾನಂದ್
ಥೀಯೆಟರ್‌ ಕ್ಲೋಸ್ ಮಾಡೋ ಮುನ್ನ ಕಾಲಾವಕಾಶ ಕೊಡಿ- ನಿರ್ದೇಶಕ ವಿಜಯಾನಂದ್

ಥೀಯೆಟರ್‌ ಕ್ಲೋಸ್ ಮಾಡೋ ಮುನ್ನ ಕಾಲಾವಕಾಶ ಕೊಡಿ- ನಿರ್ದೇಶಕ ವಿಜಯಾನಂದ್

ಸಾಧು ಶ್ರೀನಾಥ್​

Updated on: Apr 17, 2021 | 9:47 AM

ಕೊರೊನಾ ಹೆಚ್ಚಾಗ್ತಿರುವ ಕಾರಣ ಮತ್ತೆ ಲಾಕ್ ಡೌನ್‌ಗೆ ಸರ್ಕಾರ ಮುಂದಾಗಿದೆ. ಹೀಗಾಗಿ ಚಿತ್ರಮಂದಿರ ಕ್ಲೋಸ್ ಮಾಡೋ ವಿಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಕೃಷ್ಣ ಟಾಕೀಸ್ ನಿರ್ದೇಶಕ ವಿಜಯಾನಂದ್‌. ಕೃಷ್ಟ ಟಾಕೀಸ್ ಸಿನಿಮಾ ತೆರೆಗೆ ಬಂದಿದ್ದು ಚಿತ್ರಮಂದಿರ ಕ್ಲೋಸ್ ಮಾಡೋದು ಈಗ ಸೂಕ್ತವಲ್ಲ. ಕನಿಷ್ಠ ಒಂದು ತಿಂಗಳಾದ್ರೂ‌ ನಮಗೆ ಸಮಯ ಬೇಕು 50% ಆಕ್ಯೂಪೆನ್ಸಿ ನಲ್ಲಿನೇ ಎಷ್ಟು ಜನ ಬರ್ತಾರೋ ಬರಲಿ, ಟೈಂ ಕೊಡದೇ ಕ್ಲೋಸ್ ಮಾಡಿದ್ರೆ, ನಮ್ಮ ಶ್ರಮ ವ್ಯರ್ಥವಾಗುತ್ತೆ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು